ದಾರಿ ತಪ್ಪಿ ಬಂದ ಪುಟ್ಟ ಆನೆ ಮರಿಯ ಆಕ್ರಂದನ..! ಅಮ್ಮನಿಗಾಗಿ ಅಳು

ದಾರಿ ತಪ್ಪಿ ಬಂದ ಪುಟ್ಟ ಆನೆ ಮರಿಯ ಆಕ್ರಂದನ..! ಅಮ್ಮನಿಗಾಗಿ ಅಳು

Suvarna News   | Asianet News
Published : Feb 06, 2020, 12:38 PM IST

ತಾಯಿ ತೆಕ್ಕೆಯಿಂದ ದೂರಾದ ಪುಟ್ಟ ಆನೆ ಮರಿಯನ್ನ ಗ್ರಾಮಸ್ಥರು ರಕ್ಷಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಆನೆ ಮರಿಯ ಆಕ್ರಂದನ ಕಂಡು ಹಳ್ಳಿಗರು ಮರುಗಿದ ಘಟನೆ ಹುಣಸೂರು ತಾಲೂಕಿನ ಭರತವಾಡಿಯಲ್ಲಿ ನಡೆದಿದೆ.

ಮೈಸೂರು(ಫೆ.06): ತಾಯಿ ತೆಕ್ಕೆಯಿಂದ ದೂರಾದ ಪುಟ್ಟ ಆನೆ ಮರಿಯನ್ನ ಗ್ರಾಮಸ್ಥರು ರಕ್ಷಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಆನೆ ಮರಿಯ ಆಕ್ರಂದನ ಕಂಡು ಹಳ್ಳಿಗರು ಮರುಗಿದ ಘಟನೆ ಹುಣಸೂರು ತಾಲೂಕಿನ ಭರತವಾಡಿಯಲ್ಲಿ ನಡೆದಿದೆ.

ತಾಯಿಯಿಂದ ತಪ್ಪಿಸಿಕೊಂಡಿರುವ ಆನೆ ಮರಿ ಕಾಡಿನಿಂದ ನಾಡಿನತ್ತ ಬಂದಿತ್ತು. ಚೀರಲು ಧ್ವನಿಯಲ್ಲಿ ಕೂಗಾಡುತ್ತಿದ್ದ ಮರಿ ಗಮನಿಸಿದ ಗ್ರಾಮಸ್ಥರು ಅರಣ್ಯಾಧಿಕಾರಿಗಳಿಗೆ ತಿಳಿಸಿದ್ದಾರೆ. ಅರಣ್ಯಾಧಿಕಾರಿಗಳು ಆನೆ ಮರಿಯನ್ನು ರಕ್ಷಿಸಿದ್ದಾರೆ.

ಮರಿಯಾನೆ ಜತೆ ಸೆಲ್ಫಿಗೆ ಮುಗಿಬಿದ್ದ ಜನತೆ!

ಪ್ರಾಥಮಿಕ ಆರೈಕೆ ನಂತರ ಆನೆಮರಿಯನ್ನು ತಾಯಿ ಮಡಿಲಿಗೆ ಸೇರಿಸಲು ಪ್ರಯತ್ನಿಸಿದ್ದು, ಒಂದು ವೇಳೆ ತಾಯಿ ಆನೆ ಸಿಗದಿದ್ದರೆ ಆನೆ ಶಿಬಿರಕ್ಕೆ ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳಲಾಗಿದೆ.

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!