ದಾರಿ ತಪ್ಪಿ ಬಂದ ಪುಟ್ಟ ಆನೆ ಮರಿಯ ಆಕ್ರಂದನ..! ಅಮ್ಮನಿಗಾಗಿ ಅಳು

ದಾರಿ ತಪ್ಪಿ ಬಂದ ಪುಟ್ಟ ಆನೆ ಮರಿಯ ಆಕ್ರಂದನ..! ಅಮ್ಮನಿಗಾಗಿ ಅಳು

Published : Feb 06, 2020, 12:38 PM IST

ತಾಯಿ ತೆಕ್ಕೆಯಿಂದ ದೂರಾದ ಪುಟ್ಟ ಆನೆ ಮರಿಯನ್ನ ಗ್ರಾಮಸ್ಥರು ರಕ್ಷಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಆನೆ ಮರಿಯ ಆಕ್ರಂದನ ಕಂಡು ಹಳ್ಳಿಗರು ಮರುಗಿದ ಘಟನೆ ಹುಣಸೂರು ತಾಲೂಕಿನ ಭರತವಾಡಿಯಲ್ಲಿ ನಡೆದಿದೆ.

ಮೈಸೂರು(ಫೆ.06): ತಾಯಿ ತೆಕ್ಕೆಯಿಂದ ದೂರಾದ ಪುಟ್ಟ ಆನೆ ಮರಿಯನ್ನ ಗ್ರಾಮಸ್ಥರು ರಕ್ಷಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಆನೆ ಮರಿಯ ಆಕ್ರಂದನ ಕಂಡು ಹಳ್ಳಿಗರು ಮರುಗಿದ ಘಟನೆ ಹುಣಸೂರು ತಾಲೂಕಿನ ಭರತವಾಡಿಯಲ್ಲಿ ನಡೆದಿದೆ.

ತಾಯಿಯಿಂದ ತಪ್ಪಿಸಿಕೊಂಡಿರುವ ಆನೆ ಮರಿ ಕಾಡಿನಿಂದ ನಾಡಿನತ್ತ ಬಂದಿತ್ತು. ಚೀರಲು ಧ್ವನಿಯಲ್ಲಿ ಕೂಗಾಡುತ್ತಿದ್ದ ಮರಿ ಗಮನಿಸಿದ ಗ್ರಾಮಸ್ಥರು ಅರಣ್ಯಾಧಿಕಾರಿಗಳಿಗೆ ತಿಳಿಸಿದ್ದಾರೆ. ಅರಣ್ಯಾಧಿಕಾರಿಗಳು ಆನೆ ಮರಿಯನ್ನು ರಕ್ಷಿಸಿದ್ದಾರೆ.

ಮರಿಯಾನೆ ಜತೆ ಸೆಲ್ಫಿಗೆ ಮುಗಿಬಿದ್ದ ಜನತೆ!

ಪ್ರಾಥಮಿಕ ಆರೈಕೆ ನಂತರ ಆನೆಮರಿಯನ್ನು ತಾಯಿ ಮಡಿಲಿಗೆ ಸೇರಿಸಲು ಪ್ರಯತ್ನಿಸಿದ್ದು, ಒಂದು ವೇಳೆ ತಾಯಿ ಆನೆ ಸಿಗದಿದ್ದರೆ ಆನೆ ಶಿಬಿರಕ್ಕೆ ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳಲಾಗಿದೆ.

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?