ದಾರಿ ತಪ್ಪಿ ಬಂದ ಪುಟ್ಟ ಆನೆ ಮರಿಯ ಆಕ್ರಂದನ..! ಅಮ್ಮನಿಗಾಗಿ ಅಳು

ದಾರಿ ತಪ್ಪಿ ಬಂದ ಪುಟ್ಟ ಆನೆ ಮರಿಯ ಆಕ್ರಂದನ..! ಅಮ್ಮನಿಗಾಗಿ ಅಳು

Suvarna News   | Asianet News
Published : Feb 06, 2020, 12:38 PM IST

ತಾಯಿ ತೆಕ್ಕೆಯಿಂದ ದೂರಾದ ಪುಟ್ಟ ಆನೆ ಮರಿಯನ್ನ ಗ್ರಾಮಸ್ಥರು ರಕ್ಷಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಆನೆ ಮರಿಯ ಆಕ್ರಂದನ ಕಂಡು ಹಳ್ಳಿಗರು ಮರುಗಿದ ಘಟನೆ ಹುಣಸೂರು ತಾಲೂಕಿನ ಭರತವಾಡಿಯಲ್ಲಿ ನಡೆದಿದೆ.

ಮೈಸೂರು(ಫೆ.06): ತಾಯಿ ತೆಕ್ಕೆಯಿಂದ ದೂರಾದ ಪುಟ್ಟ ಆನೆ ಮರಿಯನ್ನ ಗ್ರಾಮಸ್ಥರು ರಕ್ಷಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಆನೆ ಮರಿಯ ಆಕ್ರಂದನ ಕಂಡು ಹಳ್ಳಿಗರು ಮರುಗಿದ ಘಟನೆ ಹುಣಸೂರು ತಾಲೂಕಿನ ಭರತವಾಡಿಯಲ್ಲಿ ನಡೆದಿದೆ.

ತಾಯಿಯಿಂದ ತಪ್ಪಿಸಿಕೊಂಡಿರುವ ಆನೆ ಮರಿ ಕಾಡಿನಿಂದ ನಾಡಿನತ್ತ ಬಂದಿತ್ತು. ಚೀರಲು ಧ್ವನಿಯಲ್ಲಿ ಕೂಗಾಡುತ್ತಿದ್ದ ಮರಿ ಗಮನಿಸಿದ ಗ್ರಾಮಸ್ಥರು ಅರಣ್ಯಾಧಿಕಾರಿಗಳಿಗೆ ತಿಳಿಸಿದ್ದಾರೆ. ಅರಣ್ಯಾಧಿಕಾರಿಗಳು ಆನೆ ಮರಿಯನ್ನು ರಕ್ಷಿಸಿದ್ದಾರೆ.

ಮರಿಯಾನೆ ಜತೆ ಸೆಲ್ಫಿಗೆ ಮುಗಿಬಿದ್ದ ಜನತೆ!

ಪ್ರಾಥಮಿಕ ಆರೈಕೆ ನಂತರ ಆನೆಮರಿಯನ್ನು ತಾಯಿ ಮಡಿಲಿಗೆ ಸೇರಿಸಲು ಪ್ರಯತ್ನಿಸಿದ್ದು, ಒಂದು ವೇಳೆ ತಾಯಿ ಆನೆ ಸಿಗದಿದ್ದರೆ ಆನೆ ಶಿಬಿರಕ್ಕೆ ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳಲಾಗಿದೆ.

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!