ದಾರಿ ತಪ್ಪಿ ಬಂದ ಪುಟ್ಟ ಆನೆ ಮರಿಯ ಆಕ್ರಂದನ..! ಅಮ್ಮನಿಗಾಗಿ ಅಳು

ದಾರಿ ತಪ್ಪಿ ಬಂದ ಪುಟ್ಟ ಆನೆ ಮರಿಯ ಆಕ್ರಂದನ..! ಅಮ್ಮನಿಗಾಗಿ ಅಳು

Suvarna News   | Asianet News
Published : Feb 06, 2020, 12:38 PM IST

ತಾಯಿ ತೆಕ್ಕೆಯಿಂದ ದೂರಾದ ಪುಟ್ಟ ಆನೆ ಮರಿಯನ್ನ ಗ್ರಾಮಸ್ಥರು ರಕ್ಷಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಆನೆ ಮರಿಯ ಆಕ್ರಂದನ ಕಂಡು ಹಳ್ಳಿಗರು ಮರುಗಿದ ಘಟನೆ ಹುಣಸೂರು ತಾಲೂಕಿನ ಭರತವಾಡಿಯಲ್ಲಿ ನಡೆದಿದೆ.

ಮೈಸೂರು(ಫೆ.06): ತಾಯಿ ತೆಕ್ಕೆಯಿಂದ ದೂರಾದ ಪುಟ್ಟ ಆನೆ ಮರಿಯನ್ನ ಗ್ರಾಮಸ್ಥರು ರಕ್ಷಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಆನೆ ಮರಿಯ ಆಕ್ರಂದನ ಕಂಡು ಹಳ್ಳಿಗರು ಮರುಗಿದ ಘಟನೆ ಹುಣಸೂರು ತಾಲೂಕಿನ ಭರತವಾಡಿಯಲ್ಲಿ ನಡೆದಿದೆ.

ತಾಯಿಯಿಂದ ತಪ್ಪಿಸಿಕೊಂಡಿರುವ ಆನೆ ಮರಿ ಕಾಡಿನಿಂದ ನಾಡಿನತ್ತ ಬಂದಿತ್ತು. ಚೀರಲು ಧ್ವನಿಯಲ್ಲಿ ಕೂಗಾಡುತ್ತಿದ್ದ ಮರಿ ಗಮನಿಸಿದ ಗ್ರಾಮಸ್ಥರು ಅರಣ್ಯಾಧಿಕಾರಿಗಳಿಗೆ ತಿಳಿಸಿದ್ದಾರೆ. ಅರಣ್ಯಾಧಿಕಾರಿಗಳು ಆನೆ ಮರಿಯನ್ನು ರಕ್ಷಿಸಿದ್ದಾರೆ.

ಮರಿಯಾನೆ ಜತೆ ಸೆಲ್ಫಿಗೆ ಮುಗಿಬಿದ್ದ ಜನತೆ!

ಪ್ರಾಥಮಿಕ ಆರೈಕೆ ನಂತರ ಆನೆಮರಿಯನ್ನು ತಾಯಿ ಮಡಿಲಿಗೆ ಸೇರಿಸಲು ಪ್ರಯತ್ನಿಸಿದ್ದು, ಒಂದು ವೇಳೆ ತಾಯಿ ಆನೆ ಸಿಗದಿದ್ದರೆ ಆನೆ ಶಿಬಿರಕ್ಕೆ ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳಲಾಗಿದೆ.

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!