ದಾರಿ ತಪ್ಪಿ ಬಂದ ಪುಟ್ಟ ಆನೆ ಮರಿಯ ಆಕ್ರಂದನ..! ಅಮ್ಮನಿಗಾಗಿ ಅಳು

ದಾರಿ ತಪ್ಪಿ ಬಂದ ಪುಟ್ಟ ಆನೆ ಮರಿಯ ಆಕ್ರಂದನ..! ಅಮ್ಮನಿಗಾಗಿ ಅಳು

Suvarna News   | Asianet News
Published : Feb 06, 2020, 12:38 PM IST

ತಾಯಿ ತೆಕ್ಕೆಯಿಂದ ದೂರಾದ ಪುಟ್ಟ ಆನೆ ಮರಿಯನ್ನ ಗ್ರಾಮಸ್ಥರು ರಕ್ಷಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಆನೆ ಮರಿಯ ಆಕ್ರಂದನ ಕಂಡು ಹಳ್ಳಿಗರು ಮರುಗಿದ ಘಟನೆ ಹುಣಸೂರು ತಾಲೂಕಿನ ಭರತವಾಡಿಯಲ್ಲಿ ನಡೆದಿದೆ.

ಮೈಸೂರು(ಫೆ.06): ತಾಯಿ ತೆಕ್ಕೆಯಿಂದ ದೂರಾದ ಪುಟ್ಟ ಆನೆ ಮರಿಯನ್ನ ಗ್ರಾಮಸ್ಥರು ರಕ್ಷಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಆನೆ ಮರಿಯ ಆಕ್ರಂದನ ಕಂಡು ಹಳ್ಳಿಗರು ಮರುಗಿದ ಘಟನೆ ಹುಣಸೂರು ತಾಲೂಕಿನ ಭರತವಾಡಿಯಲ್ಲಿ ನಡೆದಿದೆ.

ತಾಯಿಯಿಂದ ತಪ್ಪಿಸಿಕೊಂಡಿರುವ ಆನೆ ಮರಿ ಕಾಡಿನಿಂದ ನಾಡಿನತ್ತ ಬಂದಿತ್ತು. ಚೀರಲು ಧ್ವನಿಯಲ್ಲಿ ಕೂಗಾಡುತ್ತಿದ್ದ ಮರಿ ಗಮನಿಸಿದ ಗ್ರಾಮಸ್ಥರು ಅರಣ್ಯಾಧಿಕಾರಿಗಳಿಗೆ ತಿಳಿಸಿದ್ದಾರೆ. ಅರಣ್ಯಾಧಿಕಾರಿಗಳು ಆನೆ ಮರಿಯನ್ನು ರಕ್ಷಿಸಿದ್ದಾರೆ.

ಮರಿಯಾನೆ ಜತೆ ಸೆಲ್ಫಿಗೆ ಮುಗಿಬಿದ್ದ ಜನತೆ!

ಪ್ರಾಥಮಿಕ ಆರೈಕೆ ನಂತರ ಆನೆಮರಿಯನ್ನು ತಾಯಿ ಮಡಿಲಿಗೆ ಸೇರಿಸಲು ಪ್ರಯತ್ನಿಸಿದ್ದು, ಒಂದು ವೇಳೆ ತಾಯಿ ಆನೆ ಸಿಗದಿದ್ದರೆ ಆನೆ ಶಿಬಿರಕ್ಕೆ ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳಲಾಗಿದೆ.

22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!