ದಾರಿ ತಪ್ಪಿ ಬಂದ ಪುಟ್ಟ ಆನೆ ಮರಿಯ ಆಕ್ರಂದನ..! ಅಮ್ಮನಿಗಾಗಿ ಅಳು

ದಾರಿ ತಪ್ಪಿ ಬಂದ ಪುಟ್ಟ ಆನೆ ಮರಿಯ ಆಕ್ರಂದನ..! ಅಮ್ಮನಿಗಾಗಿ ಅಳು

Suvarna News   | Asianet News
Published : Feb 06, 2020, 12:38 PM IST

ತಾಯಿ ತೆಕ್ಕೆಯಿಂದ ದೂರಾದ ಪುಟ್ಟ ಆನೆ ಮರಿಯನ್ನ ಗ್ರಾಮಸ್ಥರು ರಕ್ಷಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಆನೆ ಮರಿಯ ಆಕ್ರಂದನ ಕಂಡು ಹಳ್ಳಿಗರು ಮರುಗಿದ ಘಟನೆ ಹುಣಸೂರು ತಾಲೂಕಿನ ಭರತವಾಡಿಯಲ್ಲಿ ನಡೆದಿದೆ.

ಮೈಸೂರು(ಫೆ.06): ತಾಯಿ ತೆಕ್ಕೆಯಿಂದ ದೂರಾದ ಪುಟ್ಟ ಆನೆ ಮರಿಯನ್ನ ಗ್ರಾಮಸ್ಥರು ರಕ್ಷಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಆನೆ ಮರಿಯ ಆಕ್ರಂದನ ಕಂಡು ಹಳ್ಳಿಗರು ಮರುಗಿದ ಘಟನೆ ಹುಣಸೂರು ತಾಲೂಕಿನ ಭರತವಾಡಿಯಲ್ಲಿ ನಡೆದಿದೆ.

ತಾಯಿಯಿಂದ ತಪ್ಪಿಸಿಕೊಂಡಿರುವ ಆನೆ ಮರಿ ಕಾಡಿನಿಂದ ನಾಡಿನತ್ತ ಬಂದಿತ್ತು. ಚೀರಲು ಧ್ವನಿಯಲ್ಲಿ ಕೂಗಾಡುತ್ತಿದ್ದ ಮರಿ ಗಮನಿಸಿದ ಗ್ರಾಮಸ್ಥರು ಅರಣ್ಯಾಧಿಕಾರಿಗಳಿಗೆ ತಿಳಿಸಿದ್ದಾರೆ. ಅರಣ್ಯಾಧಿಕಾರಿಗಳು ಆನೆ ಮರಿಯನ್ನು ರಕ್ಷಿಸಿದ್ದಾರೆ.

ಮರಿಯಾನೆ ಜತೆ ಸೆಲ್ಫಿಗೆ ಮುಗಿಬಿದ್ದ ಜನತೆ!

ಪ್ರಾಥಮಿಕ ಆರೈಕೆ ನಂತರ ಆನೆಮರಿಯನ್ನು ತಾಯಿ ಮಡಿಲಿಗೆ ಸೇರಿಸಲು ಪ್ರಯತ್ನಿಸಿದ್ದು, ಒಂದು ವೇಳೆ ತಾಯಿ ಆನೆ ಸಿಗದಿದ್ದರೆ ಆನೆ ಶಿಬಿರಕ್ಕೆ ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳಲಾಗಿದೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?