ಗೋವಿಗೆ ಸೀಮಂತ ಕಾರ್ಯ: ಗೋ ಪ್ರೇಮ ಮೆರೆದ ರೈತ ಕುಟುಂಬ

ಗೋವಿಗೆ ಸೀಮಂತ ಕಾರ್ಯ: ಗೋ ಪ್ರೇಮ ಮೆರೆದ ರೈತ ಕುಟುಂಬ

Published : Dec 25, 2023, 03:36 PM ISTUpdated : Dec 25, 2023, 03:37 PM IST

ರೈತ ರಮೇಶ್ ‌ತಿಗಡಿ ಕುಟುಂಬ ಗರ್ಭ ಧರಿಸಿದ ಗೋವಿಗೆ ಸೀಮಂತ‌ ಕಾರ್ಯ ಮಾಡಿದೆ.
 

ಬೆಳಗಾವಿ: ಮೊದಲ‌ ಬಾರಿಗೆ ಗರ್ಭ ಧರಿಸಿದ ಗೋವಿಗೆ ಸೀಮಂತ‌ ಕಾರ್ಯ ಮಾಡಿರುವ ಘಟನೆ ಬೆಳಗಾವಿ(Belagavi) ಜಿಲ್ಲೆಯ ‌ಗೋಕಾಕ ತಾಲೂಕಿನ ಉಪ್ಪಾರಟ್ಟಿ ಗ್ರಾಮದಲ್ಲಿ ನಡೆದಿದೆ. ರೈತ(Farmer) ರಮೇಶ್ ‌ತಿಗಡಿ ಕುಟುಂಬ ಗೋವಿನ ಸೀಮ‌ಂತ ಕಾರ್ಯ(Baby Shower Celebration) ನೆರವೇರಿಸಿದೆ. ಭಾರತೀಯ ಸಂಪ್ರಾದದಲ್ಲಿ ಗರ್ಭಿಣಿಗೆ ಸೀಮಂತ ಮಾಡುವುದು ವಾಡಿಕೆಯಾಗಿದೆ. ಅದೇ ರೀತಿ ಸಂಬಂಧಿಕರು, ಸ್ನೇಹಿತರು ಗ್ರಾಮದವರ ಸಮ್ಮುಖದಲ್ಲಿ ‌ಗೋವಿಗೂ ಸೀಮಂತ ಕಾರ್ಯ ಮಾಡಲಾಗಿದೆ. ಗೋವಿಗೆ ಸೀರೆ ಉಡಿಸಿ, ಆರತಿ ಎತ್ತಿ ಸೋಬಾನೆ ಪದ ಹಾಡಿ ಗೋಮಾತೆಗೆ ಸೀಮಂತ ಕಾರ್ಯ ಮಾಡಲಾಗಿದೆ. ಸೀಮಂತ ಕಾರ್ಯದಲ್ಲಿ ಪಾಲ್ಗೊಂಡ‌ ಕುಟುಂಬಸ್ಥರಿಗೆ ಭರ್ಜರಿ ಭೋಜನ ವ್ಯವಸ್ಥೆಯನ್ನೂ ಮಾಡಲಾಗಿತ್ತು.

ಇದನ್ನೂ ವೀಕ್ಷಿಸಿ:  ಲೋಕಸಮರಕ್ಕೆ ‘ಮೋದಿ ಕಿ ಗ್ಯಾರಂಟಿ’ ಘೋಷವಾಕ್ಯ: ಅಮೋಘ ಗೆಲುವಿನ ಗುರಿ ಕೊಟ್ಟ BJP ಬಿಗ್ ಬಾಸ್..!

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more