ಗೋವಿಗೆ ಸೀಮಂತ ಕಾರ್ಯ: ಗೋ ಪ್ರೇಮ ಮೆರೆದ ರೈತ ಕುಟುಂಬ

ಗೋವಿಗೆ ಸೀಮಂತ ಕಾರ್ಯ: ಗೋ ಪ್ರೇಮ ಮೆರೆದ ರೈತ ಕುಟುಂಬ

Published : Dec 25, 2023, 03:36 PM ISTUpdated : Dec 25, 2023, 03:37 PM IST

ರೈತ ರಮೇಶ್ ‌ತಿಗಡಿ ಕುಟುಂಬ ಗರ್ಭ ಧರಿಸಿದ ಗೋವಿಗೆ ಸೀಮಂತ‌ ಕಾರ್ಯ ಮಾಡಿದೆ.
 

ಬೆಳಗಾವಿ: ಮೊದಲ‌ ಬಾರಿಗೆ ಗರ್ಭ ಧರಿಸಿದ ಗೋವಿಗೆ ಸೀಮಂತ‌ ಕಾರ್ಯ ಮಾಡಿರುವ ಘಟನೆ ಬೆಳಗಾವಿ(Belagavi) ಜಿಲ್ಲೆಯ ‌ಗೋಕಾಕ ತಾಲೂಕಿನ ಉಪ್ಪಾರಟ್ಟಿ ಗ್ರಾಮದಲ್ಲಿ ನಡೆದಿದೆ. ರೈತ(Farmer) ರಮೇಶ್ ‌ತಿಗಡಿ ಕುಟುಂಬ ಗೋವಿನ ಸೀಮ‌ಂತ ಕಾರ್ಯ(Baby Shower Celebration) ನೆರವೇರಿಸಿದೆ. ಭಾರತೀಯ ಸಂಪ್ರಾದದಲ್ಲಿ ಗರ್ಭಿಣಿಗೆ ಸೀಮಂತ ಮಾಡುವುದು ವಾಡಿಕೆಯಾಗಿದೆ. ಅದೇ ರೀತಿ ಸಂಬಂಧಿಕರು, ಸ್ನೇಹಿತರು ಗ್ರಾಮದವರ ಸಮ್ಮುಖದಲ್ಲಿ ‌ಗೋವಿಗೂ ಸೀಮಂತ ಕಾರ್ಯ ಮಾಡಲಾಗಿದೆ. ಗೋವಿಗೆ ಸೀರೆ ಉಡಿಸಿ, ಆರತಿ ಎತ್ತಿ ಸೋಬಾನೆ ಪದ ಹಾಡಿ ಗೋಮಾತೆಗೆ ಸೀಮಂತ ಕಾರ್ಯ ಮಾಡಲಾಗಿದೆ. ಸೀಮಂತ ಕಾರ್ಯದಲ್ಲಿ ಪಾಲ್ಗೊಂಡ‌ ಕುಟುಂಬಸ್ಥರಿಗೆ ಭರ್ಜರಿ ಭೋಜನ ವ್ಯವಸ್ಥೆಯನ್ನೂ ಮಾಡಲಾಗಿತ್ತು.

ಇದನ್ನೂ ವೀಕ್ಷಿಸಿ:  ಲೋಕಸಮರಕ್ಕೆ ‘ಮೋದಿ ಕಿ ಗ್ಯಾರಂಟಿ’ ಘೋಷವಾಕ್ಯ: ಅಮೋಘ ಗೆಲುವಿನ ಗುರಿ ಕೊಟ್ಟ BJP ಬಿಗ್ ಬಾಸ್..!

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
Read more