ಗೋವಿಗೆ ಸೀಮಂತ ಕಾರ್ಯ: ಗೋ ಪ್ರೇಮ ಮೆರೆದ ರೈತ ಕುಟುಂಬ

ಗೋವಿಗೆ ಸೀಮಂತ ಕಾರ್ಯ: ಗೋ ಪ್ರೇಮ ಮೆರೆದ ರೈತ ಕುಟುಂಬ

Published : Dec 25, 2023, 03:36 PM ISTUpdated : Dec 25, 2023, 03:37 PM IST

ರೈತ ರಮೇಶ್ ‌ತಿಗಡಿ ಕುಟುಂಬ ಗರ್ಭ ಧರಿಸಿದ ಗೋವಿಗೆ ಸೀಮಂತ‌ ಕಾರ್ಯ ಮಾಡಿದೆ.
 

ಬೆಳಗಾವಿ: ಮೊದಲ‌ ಬಾರಿಗೆ ಗರ್ಭ ಧರಿಸಿದ ಗೋವಿಗೆ ಸೀಮಂತ‌ ಕಾರ್ಯ ಮಾಡಿರುವ ಘಟನೆ ಬೆಳಗಾವಿ(Belagavi) ಜಿಲ್ಲೆಯ ‌ಗೋಕಾಕ ತಾಲೂಕಿನ ಉಪ್ಪಾರಟ್ಟಿ ಗ್ರಾಮದಲ್ಲಿ ನಡೆದಿದೆ. ರೈತ(Farmer) ರಮೇಶ್ ‌ತಿಗಡಿ ಕುಟುಂಬ ಗೋವಿನ ಸೀಮ‌ಂತ ಕಾರ್ಯ(Baby Shower Celebration) ನೆರವೇರಿಸಿದೆ. ಭಾರತೀಯ ಸಂಪ್ರಾದದಲ್ಲಿ ಗರ್ಭಿಣಿಗೆ ಸೀಮಂತ ಮಾಡುವುದು ವಾಡಿಕೆಯಾಗಿದೆ. ಅದೇ ರೀತಿ ಸಂಬಂಧಿಕರು, ಸ್ನೇಹಿತರು ಗ್ರಾಮದವರ ಸಮ್ಮುಖದಲ್ಲಿ ‌ಗೋವಿಗೂ ಸೀಮಂತ ಕಾರ್ಯ ಮಾಡಲಾಗಿದೆ. ಗೋವಿಗೆ ಸೀರೆ ಉಡಿಸಿ, ಆರತಿ ಎತ್ತಿ ಸೋಬಾನೆ ಪದ ಹಾಡಿ ಗೋಮಾತೆಗೆ ಸೀಮಂತ ಕಾರ್ಯ ಮಾಡಲಾಗಿದೆ. ಸೀಮಂತ ಕಾರ್ಯದಲ್ಲಿ ಪಾಲ್ಗೊಂಡ‌ ಕುಟುಂಬಸ್ಥರಿಗೆ ಭರ್ಜರಿ ಭೋಜನ ವ್ಯವಸ್ಥೆಯನ್ನೂ ಮಾಡಲಾಗಿತ್ತು.

ಇದನ್ನೂ ವೀಕ್ಷಿಸಿ:  ಲೋಕಸಮರಕ್ಕೆ ‘ಮೋದಿ ಕಿ ಗ್ಯಾರಂಟಿ’ ಘೋಷವಾಕ್ಯ: ಅಮೋಘ ಗೆಲುವಿನ ಗುರಿ ಕೊಟ್ಟ BJP ಬಿಗ್ ಬಾಸ್..!

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more