ಗೋವಿಗೆ ಸೀಮಂತ ಕಾರ್ಯ: ಗೋ ಪ್ರೇಮ ಮೆರೆದ ರೈತ ಕುಟುಂಬ

ಗೋವಿಗೆ ಸೀಮಂತ ಕಾರ್ಯ: ಗೋ ಪ್ರೇಮ ಮೆರೆದ ರೈತ ಕುಟುಂಬ

Published : Dec 25, 2023, 03:36 PM ISTUpdated : Dec 25, 2023, 03:37 PM IST

ರೈತ ರಮೇಶ್ ‌ತಿಗಡಿ ಕುಟುಂಬ ಗರ್ಭ ಧರಿಸಿದ ಗೋವಿಗೆ ಸೀಮಂತ‌ ಕಾರ್ಯ ಮಾಡಿದೆ.
 

ಬೆಳಗಾವಿ: ಮೊದಲ‌ ಬಾರಿಗೆ ಗರ್ಭ ಧರಿಸಿದ ಗೋವಿಗೆ ಸೀಮಂತ‌ ಕಾರ್ಯ ಮಾಡಿರುವ ಘಟನೆ ಬೆಳಗಾವಿ(Belagavi) ಜಿಲ್ಲೆಯ ‌ಗೋಕಾಕ ತಾಲೂಕಿನ ಉಪ್ಪಾರಟ್ಟಿ ಗ್ರಾಮದಲ್ಲಿ ನಡೆದಿದೆ. ರೈತ(Farmer) ರಮೇಶ್ ‌ತಿಗಡಿ ಕುಟುಂಬ ಗೋವಿನ ಸೀಮ‌ಂತ ಕಾರ್ಯ(Baby Shower Celebration) ನೆರವೇರಿಸಿದೆ. ಭಾರತೀಯ ಸಂಪ್ರಾದದಲ್ಲಿ ಗರ್ಭಿಣಿಗೆ ಸೀಮಂತ ಮಾಡುವುದು ವಾಡಿಕೆಯಾಗಿದೆ. ಅದೇ ರೀತಿ ಸಂಬಂಧಿಕರು, ಸ್ನೇಹಿತರು ಗ್ರಾಮದವರ ಸಮ್ಮುಖದಲ್ಲಿ ‌ಗೋವಿಗೂ ಸೀಮಂತ ಕಾರ್ಯ ಮಾಡಲಾಗಿದೆ. ಗೋವಿಗೆ ಸೀರೆ ಉಡಿಸಿ, ಆರತಿ ಎತ್ತಿ ಸೋಬಾನೆ ಪದ ಹಾಡಿ ಗೋಮಾತೆಗೆ ಸೀಮಂತ ಕಾರ್ಯ ಮಾಡಲಾಗಿದೆ. ಸೀಮಂತ ಕಾರ್ಯದಲ್ಲಿ ಪಾಲ್ಗೊಂಡ‌ ಕುಟುಂಬಸ್ಥರಿಗೆ ಭರ್ಜರಿ ಭೋಜನ ವ್ಯವಸ್ಥೆಯನ್ನೂ ಮಾಡಲಾಗಿತ್ತು.

ಇದನ್ನೂ ವೀಕ್ಷಿಸಿ:  ಲೋಕಸಮರಕ್ಕೆ ‘ಮೋದಿ ಕಿ ಗ್ಯಾರಂಟಿ’ ಘೋಷವಾಕ್ಯ: ಅಮೋಘ ಗೆಲುವಿನ ಗುರಿ ಕೊಟ್ಟ BJP ಬಿಗ್ ಬಾಸ್..!

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
Read more