ಗೋವಿಗೆ ಸೀಮಂತ ಕಾರ್ಯ: ಗೋ ಪ್ರೇಮ ಮೆರೆದ ರೈತ ಕುಟುಂಬ

ಗೋವಿಗೆ ಸೀಮಂತ ಕಾರ್ಯ: ಗೋ ಪ್ರೇಮ ಮೆರೆದ ರೈತ ಕುಟುಂಬ

Published : Dec 25, 2023, 03:36 PM ISTUpdated : Dec 25, 2023, 03:37 PM IST

ರೈತ ರಮೇಶ್ ‌ತಿಗಡಿ ಕುಟುಂಬ ಗರ್ಭ ಧರಿಸಿದ ಗೋವಿಗೆ ಸೀಮಂತ‌ ಕಾರ್ಯ ಮಾಡಿದೆ.
 

ಬೆಳಗಾವಿ: ಮೊದಲ‌ ಬಾರಿಗೆ ಗರ್ಭ ಧರಿಸಿದ ಗೋವಿಗೆ ಸೀಮಂತ‌ ಕಾರ್ಯ ಮಾಡಿರುವ ಘಟನೆ ಬೆಳಗಾವಿ(Belagavi) ಜಿಲ್ಲೆಯ ‌ಗೋಕಾಕ ತಾಲೂಕಿನ ಉಪ್ಪಾರಟ್ಟಿ ಗ್ರಾಮದಲ್ಲಿ ನಡೆದಿದೆ. ರೈತ(Farmer) ರಮೇಶ್ ‌ತಿಗಡಿ ಕುಟುಂಬ ಗೋವಿನ ಸೀಮ‌ಂತ ಕಾರ್ಯ(Baby Shower Celebration) ನೆರವೇರಿಸಿದೆ. ಭಾರತೀಯ ಸಂಪ್ರಾದದಲ್ಲಿ ಗರ್ಭಿಣಿಗೆ ಸೀಮಂತ ಮಾಡುವುದು ವಾಡಿಕೆಯಾಗಿದೆ. ಅದೇ ರೀತಿ ಸಂಬಂಧಿಕರು, ಸ್ನೇಹಿತರು ಗ್ರಾಮದವರ ಸಮ್ಮುಖದಲ್ಲಿ ‌ಗೋವಿಗೂ ಸೀಮಂತ ಕಾರ್ಯ ಮಾಡಲಾಗಿದೆ. ಗೋವಿಗೆ ಸೀರೆ ಉಡಿಸಿ, ಆರತಿ ಎತ್ತಿ ಸೋಬಾನೆ ಪದ ಹಾಡಿ ಗೋಮಾತೆಗೆ ಸೀಮಂತ ಕಾರ್ಯ ಮಾಡಲಾಗಿದೆ. ಸೀಮಂತ ಕಾರ್ಯದಲ್ಲಿ ಪಾಲ್ಗೊಂಡ‌ ಕುಟುಂಬಸ್ಥರಿಗೆ ಭರ್ಜರಿ ಭೋಜನ ವ್ಯವಸ್ಥೆಯನ್ನೂ ಮಾಡಲಾಗಿತ್ತು.

ಇದನ್ನೂ ವೀಕ್ಷಿಸಿ:  ಲೋಕಸಮರಕ್ಕೆ ‘ಮೋದಿ ಕಿ ಗ್ಯಾರಂಟಿ’ ಘೋಷವಾಕ್ಯ: ಅಮೋಘ ಗೆಲುವಿನ ಗುರಿ ಕೊಟ್ಟ BJP ಬಿಗ್ ಬಾಸ್..!

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
Read more