ಗೋವಿಗೆ ಸೀಮಂತ ಕಾರ್ಯ: ಗೋ ಪ್ರೇಮ ಮೆರೆದ ರೈತ ಕುಟುಂಬ

ಗೋವಿಗೆ ಸೀಮಂತ ಕಾರ್ಯ: ಗೋ ಪ್ರೇಮ ಮೆರೆದ ರೈತ ಕುಟುಂಬ

Published : Dec 25, 2023, 03:36 PM ISTUpdated : Dec 25, 2023, 03:37 PM IST

ರೈತ ರಮೇಶ್ ‌ತಿಗಡಿ ಕುಟುಂಬ ಗರ್ಭ ಧರಿಸಿದ ಗೋವಿಗೆ ಸೀಮಂತ‌ ಕಾರ್ಯ ಮಾಡಿದೆ.
 

ಬೆಳಗಾವಿ: ಮೊದಲ‌ ಬಾರಿಗೆ ಗರ್ಭ ಧರಿಸಿದ ಗೋವಿಗೆ ಸೀಮಂತ‌ ಕಾರ್ಯ ಮಾಡಿರುವ ಘಟನೆ ಬೆಳಗಾವಿ(Belagavi) ಜಿಲ್ಲೆಯ ‌ಗೋಕಾಕ ತಾಲೂಕಿನ ಉಪ್ಪಾರಟ್ಟಿ ಗ್ರಾಮದಲ್ಲಿ ನಡೆದಿದೆ. ರೈತ(Farmer) ರಮೇಶ್ ‌ತಿಗಡಿ ಕುಟುಂಬ ಗೋವಿನ ಸೀಮ‌ಂತ ಕಾರ್ಯ(Baby Shower Celebration) ನೆರವೇರಿಸಿದೆ. ಭಾರತೀಯ ಸಂಪ್ರಾದದಲ್ಲಿ ಗರ್ಭಿಣಿಗೆ ಸೀಮಂತ ಮಾಡುವುದು ವಾಡಿಕೆಯಾಗಿದೆ. ಅದೇ ರೀತಿ ಸಂಬಂಧಿಕರು, ಸ್ನೇಹಿತರು ಗ್ರಾಮದವರ ಸಮ್ಮುಖದಲ್ಲಿ ‌ಗೋವಿಗೂ ಸೀಮಂತ ಕಾರ್ಯ ಮಾಡಲಾಗಿದೆ. ಗೋವಿಗೆ ಸೀರೆ ಉಡಿಸಿ, ಆರತಿ ಎತ್ತಿ ಸೋಬಾನೆ ಪದ ಹಾಡಿ ಗೋಮಾತೆಗೆ ಸೀಮಂತ ಕಾರ್ಯ ಮಾಡಲಾಗಿದೆ. ಸೀಮಂತ ಕಾರ್ಯದಲ್ಲಿ ಪಾಲ್ಗೊಂಡ‌ ಕುಟುಂಬಸ್ಥರಿಗೆ ಭರ್ಜರಿ ಭೋಜನ ವ್ಯವಸ್ಥೆಯನ್ನೂ ಮಾಡಲಾಗಿತ್ತು.

ಇದನ್ನೂ ವೀಕ್ಷಿಸಿ:  ಲೋಕಸಮರಕ್ಕೆ ‘ಮೋದಿ ಕಿ ಗ್ಯಾರಂಟಿ’ ಘೋಷವಾಕ್ಯ: ಅಮೋಘ ಗೆಲುವಿನ ಗುರಿ ಕೊಟ್ಟ BJP ಬಿಗ್ ಬಾಸ್..!

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more