ಮೈಸೂರಿನಲ್ಲಿ ಎತ್ತ ನೋಡಿದ್ರು ಗುಂಡಿಗಳದ್ದೆ ದರ್ಬಾರ್, ಪರದಾಡುತ್ತಿದ್ದಾರೆ ವಾಹನ ಸವಾರರು..!

ಮೈಸೂರಿನಲ್ಲಿ ಎತ್ತ ನೋಡಿದ್ರು ಗುಂಡಿಗಳದ್ದೆ ದರ್ಬಾರ್, ಪರದಾಡುತ್ತಿದ್ದಾರೆ ವಾಹನ ಸವಾರರು..!

Published : Nov 12, 2021, 04:24 PM IST

ತಿಂಗಳ ಹಿಂದೆ ದಸರಾ ಸಂದರ್ಭದಲ್ಲಿ ಮೈಸೂರಿನ ರಸ್ತೆಗಳಿಗೆಲ್ಲ ಡಾಂಬರು ಹಾಕಿ ಗುಂಡಿ ಮುಚ್ಚಲಾಗಿತ್ತು. ಆದ್ರೆ ಇದೀಗ ಮತ್ತೆ ಈ ರಸ್ತೆಗಳೆಲ್ಲ ಗುಂಡಿಬಿದ್ದಿರುವುದರಿಂದ ವಾಹನ ಸವಾರರು ಪರದಾಡುವಂತಾಗಿದೆ.‌

ಬೆಂಗಳೂರು (ನ. 12): ತಿಂಗಳ ಹಿಂದೆ ದಸರಾ ಸಂದರ್ಭದಲ್ಲಿ ಮೈಸೂರಿನ (Mysuru)  ರಸ್ತೆಗಳಿಗೆಲ್ಲ ಡಾಂಬರು ಹಾಕಿ ಗುಂಡಿ ಮುಚ್ಚಲಾಗಿತ್ತು. ಆದ್ರೆ ಇದೀಗ ಮತ್ತೆ ಈ ರಸ್ತೆಗಳೆಲ್ಲ ಗುಂಡಿಬಿದ್ದಿರುವುದರಿಂದ ವಾಹನ ಸವಾರರು ಪರದಾಡುವಂತಾಗಿದೆ.‌ ಅದರಲ್ಲೂ ಮಳೆ ಬಂದರೆ ರಸ್ತೆ ಗುಂಡಿಗಳು ಕಾಣಿಸದೆ ದ್ವಿಚಕ್ರ ವಾಹನ ಸವಾರರು ರಸ್ತೆಯಲ್ಲೆ ಬಿದ್ದು ಕೈ ಕಾಲು ಮುರಿದುಕೊಳ್ಳುತ್ತಿದ್ದಾರೆ.‌ ಈ ಬಗ್ಗೆ ಪಾಲಿಕೆ ಸದಸ್ಯರನ್ನ ಕೇಳಿದ್ರೆ ಅಸಹಾಯಕತೆ ತೋರುತ್ತಾರೆ.‌ 

ಇದು ಮೈಸೂರು ನಗರದ ಅವಸ್ಥೆಯಾಗಿದ್ರೆ ರಾಷ್ಟ್ರೀಯ ಹೆದ್ದಾರಿ ಕೂಡ ಇದರ ಹೊರತಾಗಿಲ್ಲ.‌ ಮೈಸೂರು ಊಟಿ ರಾಷ್ಟ್ರೀಯ ಹೆದ್ದಾರಿ ಕೂಡ ಗುಂಡಿ ಬಿದ್ದಿದೆ.‌ ಈ ರಸ್ತೆಯಲ್ಲಿ‌ ದೊಡ್ಡ ದೊಡ್ಡಗುಂಡಿಗಳಾಗಿದ್ದು ಈ ಬಗ್ಗೆ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆ. ಆದ್ರೆ ಈ ರಸ್ತೆಯಲ್ಲಿ ಸಂಚರಿಸಬೇಕಾದ್ರೆ ಟೋಲ್ ಕಟ್ಟಿಸಿಕೊಳ್ಳುವ ಅಧಿಕಾರಿಗಳು ಗುಂಡಿ ಮುಚ್ವುವ ಕೆಲಸಕ್ಕೆ ಮುಂದಾಗಿಲ್ಲ.‌ ಇಲ್ಲಿನ ಶಾಸಕರು ಕೂಡಲೇ ಸಮಸ್ಯೆಯನ್ನು ಪರಿಹರಿಸಬೇಕಾಗಿದೆ. 

 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more