ಮೈಸೂರಿನಲ್ಲಿ ಎತ್ತ ನೋಡಿದ್ರು ಗುಂಡಿಗಳದ್ದೆ ದರ್ಬಾರ್, ಪರದಾಡುತ್ತಿದ್ದಾರೆ ವಾಹನ ಸವಾರರು..!

ಮೈಸೂರಿನಲ್ಲಿ ಎತ್ತ ನೋಡಿದ್ರು ಗುಂಡಿಗಳದ್ದೆ ದರ್ಬಾರ್, ಪರದಾಡುತ್ತಿದ್ದಾರೆ ವಾಹನ ಸವಾರರು..!

Published : Nov 12, 2021, 04:24 PM IST

ತಿಂಗಳ ಹಿಂದೆ ದಸರಾ ಸಂದರ್ಭದಲ್ಲಿ ಮೈಸೂರಿನ ರಸ್ತೆಗಳಿಗೆಲ್ಲ ಡಾಂಬರು ಹಾಕಿ ಗುಂಡಿ ಮುಚ್ಚಲಾಗಿತ್ತು. ಆದ್ರೆ ಇದೀಗ ಮತ್ತೆ ಈ ರಸ್ತೆಗಳೆಲ್ಲ ಗುಂಡಿಬಿದ್ದಿರುವುದರಿಂದ ವಾಹನ ಸವಾರರು ಪರದಾಡುವಂತಾಗಿದೆ.‌

ಬೆಂಗಳೂರು (ನ. 12): ತಿಂಗಳ ಹಿಂದೆ ದಸರಾ ಸಂದರ್ಭದಲ್ಲಿ ಮೈಸೂರಿನ (Mysuru)  ರಸ್ತೆಗಳಿಗೆಲ್ಲ ಡಾಂಬರು ಹಾಕಿ ಗುಂಡಿ ಮುಚ್ಚಲಾಗಿತ್ತು. ಆದ್ರೆ ಇದೀಗ ಮತ್ತೆ ಈ ರಸ್ತೆಗಳೆಲ್ಲ ಗುಂಡಿಬಿದ್ದಿರುವುದರಿಂದ ವಾಹನ ಸವಾರರು ಪರದಾಡುವಂತಾಗಿದೆ.‌ ಅದರಲ್ಲೂ ಮಳೆ ಬಂದರೆ ರಸ್ತೆ ಗುಂಡಿಗಳು ಕಾಣಿಸದೆ ದ್ವಿಚಕ್ರ ವಾಹನ ಸವಾರರು ರಸ್ತೆಯಲ್ಲೆ ಬಿದ್ದು ಕೈ ಕಾಲು ಮುರಿದುಕೊಳ್ಳುತ್ತಿದ್ದಾರೆ.‌ ಈ ಬಗ್ಗೆ ಪಾಲಿಕೆ ಸದಸ್ಯರನ್ನ ಕೇಳಿದ್ರೆ ಅಸಹಾಯಕತೆ ತೋರುತ್ತಾರೆ.‌ 

ಇದು ಮೈಸೂರು ನಗರದ ಅವಸ್ಥೆಯಾಗಿದ್ರೆ ರಾಷ್ಟ್ರೀಯ ಹೆದ್ದಾರಿ ಕೂಡ ಇದರ ಹೊರತಾಗಿಲ್ಲ.‌ ಮೈಸೂರು ಊಟಿ ರಾಷ್ಟ್ರೀಯ ಹೆದ್ದಾರಿ ಕೂಡ ಗುಂಡಿ ಬಿದ್ದಿದೆ.‌ ಈ ರಸ್ತೆಯಲ್ಲಿ‌ ದೊಡ್ಡ ದೊಡ್ಡಗುಂಡಿಗಳಾಗಿದ್ದು ಈ ಬಗ್ಗೆ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆ. ಆದ್ರೆ ಈ ರಸ್ತೆಯಲ್ಲಿ ಸಂಚರಿಸಬೇಕಾದ್ರೆ ಟೋಲ್ ಕಟ್ಟಿಸಿಕೊಳ್ಳುವ ಅಧಿಕಾರಿಗಳು ಗುಂಡಿ ಮುಚ್ವುವ ಕೆಲಸಕ್ಕೆ ಮುಂದಾಗಿಲ್ಲ.‌ ಇಲ್ಲಿನ ಶಾಸಕರು ಕೂಡಲೇ ಸಮಸ್ಯೆಯನ್ನು ಪರಿಹರಿಸಬೇಕಾಗಿದೆ. 

 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
Read more