ಮೈಸೂರಿನಲ್ಲಿ ಎತ್ತ ನೋಡಿದ್ರು ಗುಂಡಿಗಳದ್ದೆ ದರ್ಬಾರ್, ಪರದಾಡುತ್ತಿದ್ದಾರೆ ವಾಹನ ಸವಾರರು..!

ಮೈಸೂರಿನಲ್ಲಿ ಎತ್ತ ನೋಡಿದ್ರು ಗುಂಡಿಗಳದ್ದೆ ದರ್ಬಾರ್, ಪರದಾಡುತ್ತಿದ್ದಾರೆ ವಾಹನ ಸವಾರರು..!

Published : Nov 12, 2021, 04:24 PM IST

ತಿಂಗಳ ಹಿಂದೆ ದಸರಾ ಸಂದರ್ಭದಲ್ಲಿ ಮೈಸೂರಿನ ರಸ್ತೆಗಳಿಗೆಲ್ಲ ಡಾಂಬರು ಹಾಕಿ ಗುಂಡಿ ಮುಚ್ಚಲಾಗಿತ್ತು. ಆದ್ರೆ ಇದೀಗ ಮತ್ತೆ ಈ ರಸ್ತೆಗಳೆಲ್ಲ ಗುಂಡಿಬಿದ್ದಿರುವುದರಿಂದ ವಾಹನ ಸವಾರರು ಪರದಾಡುವಂತಾಗಿದೆ.‌

ಬೆಂಗಳೂರು (ನ. 12): ತಿಂಗಳ ಹಿಂದೆ ದಸರಾ ಸಂದರ್ಭದಲ್ಲಿ ಮೈಸೂರಿನ (Mysuru)  ರಸ್ತೆಗಳಿಗೆಲ್ಲ ಡಾಂಬರು ಹಾಕಿ ಗುಂಡಿ ಮುಚ್ಚಲಾಗಿತ್ತು. ಆದ್ರೆ ಇದೀಗ ಮತ್ತೆ ಈ ರಸ್ತೆಗಳೆಲ್ಲ ಗುಂಡಿಬಿದ್ದಿರುವುದರಿಂದ ವಾಹನ ಸವಾರರು ಪರದಾಡುವಂತಾಗಿದೆ.‌ ಅದರಲ್ಲೂ ಮಳೆ ಬಂದರೆ ರಸ್ತೆ ಗುಂಡಿಗಳು ಕಾಣಿಸದೆ ದ್ವಿಚಕ್ರ ವಾಹನ ಸವಾರರು ರಸ್ತೆಯಲ್ಲೆ ಬಿದ್ದು ಕೈ ಕಾಲು ಮುರಿದುಕೊಳ್ಳುತ್ತಿದ್ದಾರೆ.‌ ಈ ಬಗ್ಗೆ ಪಾಲಿಕೆ ಸದಸ್ಯರನ್ನ ಕೇಳಿದ್ರೆ ಅಸಹಾಯಕತೆ ತೋರುತ್ತಾರೆ.‌ 

ಇದು ಮೈಸೂರು ನಗರದ ಅವಸ್ಥೆಯಾಗಿದ್ರೆ ರಾಷ್ಟ್ರೀಯ ಹೆದ್ದಾರಿ ಕೂಡ ಇದರ ಹೊರತಾಗಿಲ್ಲ.‌ ಮೈಸೂರು ಊಟಿ ರಾಷ್ಟ್ರೀಯ ಹೆದ್ದಾರಿ ಕೂಡ ಗುಂಡಿ ಬಿದ್ದಿದೆ.‌ ಈ ರಸ್ತೆಯಲ್ಲಿ‌ ದೊಡ್ಡ ದೊಡ್ಡಗುಂಡಿಗಳಾಗಿದ್ದು ಈ ಬಗ್ಗೆ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆ. ಆದ್ರೆ ಈ ರಸ್ತೆಯಲ್ಲಿ ಸಂಚರಿಸಬೇಕಾದ್ರೆ ಟೋಲ್ ಕಟ್ಟಿಸಿಕೊಳ್ಳುವ ಅಧಿಕಾರಿಗಳು ಗುಂಡಿ ಮುಚ್ವುವ ಕೆಲಸಕ್ಕೆ ಮುಂದಾಗಿಲ್ಲ.‌ ಇಲ್ಲಿನ ಶಾಸಕರು ಕೂಡಲೇ ಸಮಸ್ಯೆಯನ್ನು ಪರಿಹರಿಸಬೇಕಾಗಿದೆ. 

 

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more