ಮೈಸೂರಿನಲ್ಲಿ ಎತ್ತ ನೋಡಿದ್ರು ಗುಂಡಿಗಳದ್ದೆ ದರ್ಬಾರ್, ಪರದಾಡುತ್ತಿದ್ದಾರೆ ವಾಹನ ಸವಾರರು..!

ಮೈಸೂರಿನಲ್ಲಿ ಎತ್ತ ನೋಡಿದ್ರು ಗುಂಡಿಗಳದ್ದೆ ದರ್ಬಾರ್, ಪರದಾಡುತ್ತಿದ್ದಾರೆ ವಾಹನ ಸವಾರರು..!

Published : Nov 12, 2021, 04:24 PM IST

ತಿಂಗಳ ಹಿಂದೆ ದಸರಾ ಸಂದರ್ಭದಲ್ಲಿ ಮೈಸೂರಿನ ರಸ್ತೆಗಳಿಗೆಲ್ಲ ಡಾಂಬರು ಹಾಕಿ ಗುಂಡಿ ಮುಚ್ಚಲಾಗಿತ್ತು. ಆದ್ರೆ ಇದೀಗ ಮತ್ತೆ ಈ ರಸ್ತೆಗಳೆಲ್ಲ ಗುಂಡಿಬಿದ್ದಿರುವುದರಿಂದ ವಾಹನ ಸವಾರರು ಪರದಾಡುವಂತಾಗಿದೆ.‌

ಬೆಂಗಳೂರು (ನ. 12): ತಿಂಗಳ ಹಿಂದೆ ದಸರಾ ಸಂದರ್ಭದಲ್ಲಿ ಮೈಸೂರಿನ (Mysuru)  ರಸ್ತೆಗಳಿಗೆಲ್ಲ ಡಾಂಬರು ಹಾಕಿ ಗುಂಡಿ ಮುಚ್ಚಲಾಗಿತ್ತು. ಆದ್ರೆ ಇದೀಗ ಮತ್ತೆ ಈ ರಸ್ತೆಗಳೆಲ್ಲ ಗುಂಡಿಬಿದ್ದಿರುವುದರಿಂದ ವಾಹನ ಸವಾರರು ಪರದಾಡುವಂತಾಗಿದೆ.‌ ಅದರಲ್ಲೂ ಮಳೆ ಬಂದರೆ ರಸ್ತೆ ಗುಂಡಿಗಳು ಕಾಣಿಸದೆ ದ್ವಿಚಕ್ರ ವಾಹನ ಸವಾರರು ರಸ್ತೆಯಲ್ಲೆ ಬಿದ್ದು ಕೈ ಕಾಲು ಮುರಿದುಕೊಳ್ಳುತ್ತಿದ್ದಾರೆ.‌ ಈ ಬಗ್ಗೆ ಪಾಲಿಕೆ ಸದಸ್ಯರನ್ನ ಕೇಳಿದ್ರೆ ಅಸಹಾಯಕತೆ ತೋರುತ್ತಾರೆ.‌ 

ಇದು ಮೈಸೂರು ನಗರದ ಅವಸ್ಥೆಯಾಗಿದ್ರೆ ರಾಷ್ಟ್ರೀಯ ಹೆದ್ದಾರಿ ಕೂಡ ಇದರ ಹೊರತಾಗಿಲ್ಲ.‌ ಮೈಸೂರು ಊಟಿ ರಾಷ್ಟ್ರೀಯ ಹೆದ್ದಾರಿ ಕೂಡ ಗುಂಡಿ ಬಿದ್ದಿದೆ.‌ ಈ ರಸ್ತೆಯಲ್ಲಿ‌ ದೊಡ್ಡ ದೊಡ್ಡಗುಂಡಿಗಳಾಗಿದ್ದು ಈ ಬಗ್ಗೆ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆ. ಆದ್ರೆ ಈ ರಸ್ತೆಯಲ್ಲಿ ಸಂಚರಿಸಬೇಕಾದ್ರೆ ಟೋಲ್ ಕಟ್ಟಿಸಿಕೊಳ್ಳುವ ಅಧಿಕಾರಿಗಳು ಗುಂಡಿ ಮುಚ್ವುವ ಕೆಲಸಕ್ಕೆ ಮುಂದಾಗಿಲ್ಲ.‌ ಇಲ್ಲಿನ ಶಾಸಕರು ಕೂಡಲೇ ಸಮಸ್ಯೆಯನ್ನು ಪರಿಹರಿಸಬೇಕಾಗಿದೆ. 

 

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more