ಮೈಸೂರಿನಲ್ಲಿ ಎತ್ತ ನೋಡಿದ್ರು ಗುಂಡಿಗಳದ್ದೆ ದರ್ಬಾರ್, ಪರದಾಡುತ್ತಿದ್ದಾರೆ ವಾಹನ ಸವಾರರು..!

ಮೈಸೂರಿನಲ್ಲಿ ಎತ್ತ ನೋಡಿದ್ರು ಗುಂಡಿಗಳದ್ದೆ ದರ್ಬಾರ್, ಪರದಾಡುತ್ತಿದ್ದಾರೆ ವಾಹನ ಸವಾರರು..!

Published : Nov 12, 2021, 04:24 PM IST

ತಿಂಗಳ ಹಿಂದೆ ದಸರಾ ಸಂದರ್ಭದಲ್ಲಿ ಮೈಸೂರಿನ ರಸ್ತೆಗಳಿಗೆಲ್ಲ ಡಾಂಬರು ಹಾಕಿ ಗುಂಡಿ ಮುಚ್ಚಲಾಗಿತ್ತು. ಆದ್ರೆ ಇದೀಗ ಮತ್ತೆ ಈ ರಸ್ತೆಗಳೆಲ್ಲ ಗುಂಡಿಬಿದ್ದಿರುವುದರಿಂದ ವಾಹನ ಸವಾರರು ಪರದಾಡುವಂತಾಗಿದೆ.‌

ಬೆಂಗಳೂರು (ನ. 12): ತಿಂಗಳ ಹಿಂದೆ ದಸರಾ ಸಂದರ್ಭದಲ್ಲಿ ಮೈಸೂರಿನ (Mysuru)  ರಸ್ತೆಗಳಿಗೆಲ್ಲ ಡಾಂಬರು ಹಾಕಿ ಗುಂಡಿ ಮುಚ್ಚಲಾಗಿತ್ತು. ಆದ್ರೆ ಇದೀಗ ಮತ್ತೆ ಈ ರಸ್ತೆಗಳೆಲ್ಲ ಗುಂಡಿಬಿದ್ದಿರುವುದರಿಂದ ವಾಹನ ಸವಾರರು ಪರದಾಡುವಂತಾಗಿದೆ.‌ ಅದರಲ್ಲೂ ಮಳೆ ಬಂದರೆ ರಸ್ತೆ ಗುಂಡಿಗಳು ಕಾಣಿಸದೆ ದ್ವಿಚಕ್ರ ವಾಹನ ಸವಾರರು ರಸ್ತೆಯಲ್ಲೆ ಬಿದ್ದು ಕೈ ಕಾಲು ಮುರಿದುಕೊಳ್ಳುತ್ತಿದ್ದಾರೆ.‌ ಈ ಬಗ್ಗೆ ಪಾಲಿಕೆ ಸದಸ್ಯರನ್ನ ಕೇಳಿದ್ರೆ ಅಸಹಾಯಕತೆ ತೋರುತ್ತಾರೆ.‌ 

ಇದು ಮೈಸೂರು ನಗರದ ಅವಸ್ಥೆಯಾಗಿದ್ರೆ ರಾಷ್ಟ್ರೀಯ ಹೆದ್ದಾರಿ ಕೂಡ ಇದರ ಹೊರತಾಗಿಲ್ಲ.‌ ಮೈಸೂರು ಊಟಿ ರಾಷ್ಟ್ರೀಯ ಹೆದ್ದಾರಿ ಕೂಡ ಗುಂಡಿ ಬಿದ್ದಿದೆ.‌ ಈ ರಸ್ತೆಯಲ್ಲಿ‌ ದೊಡ್ಡ ದೊಡ್ಡಗುಂಡಿಗಳಾಗಿದ್ದು ಈ ಬಗ್ಗೆ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆ. ಆದ್ರೆ ಈ ರಸ್ತೆಯಲ್ಲಿ ಸಂಚರಿಸಬೇಕಾದ್ರೆ ಟೋಲ್ ಕಟ್ಟಿಸಿಕೊಳ್ಳುವ ಅಧಿಕಾರಿಗಳು ಗುಂಡಿ ಮುಚ್ವುವ ಕೆಲಸಕ್ಕೆ ಮುಂದಾಗಿಲ್ಲ.‌ ಇಲ್ಲಿನ ಶಾಸಕರು ಕೂಡಲೇ ಸಮಸ್ಯೆಯನ್ನು ಪರಿಹರಿಸಬೇಕಾಗಿದೆ. 

 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more