ಮೈಸೂರಿನಲ್ಲಿ ಎತ್ತ ನೋಡಿದ್ರು ಗುಂಡಿಗಳದ್ದೆ ದರ್ಬಾರ್, ಪರದಾಡುತ್ತಿದ್ದಾರೆ ವಾಹನ ಸವಾರರು..!

ಮೈಸೂರಿನಲ್ಲಿ ಎತ್ತ ನೋಡಿದ್ರು ಗುಂಡಿಗಳದ್ದೆ ದರ್ಬಾರ್, ಪರದಾಡುತ್ತಿದ್ದಾರೆ ವಾಹನ ಸವಾರರು..!

Published : Nov 12, 2021, 04:24 PM IST

ತಿಂಗಳ ಹಿಂದೆ ದಸರಾ ಸಂದರ್ಭದಲ್ಲಿ ಮೈಸೂರಿನ ರಸ್ತೆಗಳಿಗೆಲ್ಲ ಡಾಂಬರು ಹಾಕಿ ಗುಂಡಿ ಮುಚ್ಚಲಾಗಿತ್ತು. ಆದ್ರೆ ಇದೀಗ ಮತ್ತೆ ಈ ರಸ್ತೆಗಳೆಲ್ಲ ಗುಂಡಿಬಿದ್ದಿರುವುದರಿಂದ ವಾಹನ ಸವಾರರು ಪರದಾಡುವಂತಾಗಿದೆ.‌

ಬೆಂಗಳೂರು (ನ. 12): ತಿಂಗಳ ಹಿಂದೆ ದಸರಾ ಸಂದರ್ಭದಲ್ಲಿ ಮೈಸೂರಿನ (Mysuru)  ರಸ್ತೆಗಳಿಗೆಲ್ಲ ಡಾಂಬರು ಹಾಕಿ ಗುಂಡಿ ಮುಚ್ಚಲಾಗಿತ್ತು. ಆದ್ರೆ ಇದೀಗ ಮತ್ತೆ ಈ ರಸ್ತೆಗಳೆಲ್ಲ ಗುಂಡಿಬಿದ್ದಿರುವುದರಿಂದ ವಾಹನ ಸವಾರರು ಪರದಾಡುವಂತಾಗಿದೆ.‌ ಅದರಲ್ಲೂ ಮಳೆ ಬಂದರೆ ರಸ್ತೆ ಗುಂಡಿಗಳು ಕಾಣಿಸದೆ ದ್ವಿಚಕ್ರ ವಾಹನ ಸವಾರರು ರಸ್ತೆಯಲ್ಲೆ ಬಿದ್ದು ಕೈ ಕಾಲು ಮುರಿದುಕೊಳ್ಳುತ್ತಿದ್ದಾರೆ.‌ ಈ ಬಗ್ಗೆ ಪಾಲಿಕೆ ಸದಸ್ಯರನ್ನ ಕೇಳಿದ್ರೆ ಅಸಹಾಯಕತೆ ತೋರುತ್ತಾರೆ.‌ 

ಇದು ಮೈಸೂರು ನಗರದ ಅವಸ್ಥೆಯಾಗಿದ್ರೆ ರಾಷ್ಟ್ರೀಯ ಹೆದ್ದಾರಿ ಕೂಡ ಇದರ ಹೊರತಾಗಿಲ್ಲ.‌ ಮೈಸೂರು ಊಟಿ ರಾಷ್ಟ್ರೀಯ ಹೆದ್ದಾರಿ ಕೂಡ ಗುಂಡಿ ಬಿದ್ದಿದೆ.‌ ಈ ರಸ್ತೆಯಲ್ಲಿ‌ ದೊಡ್ಡ ದೊಡ್ಡಗುಂಡಿಗಳಾಗಿದ್ದು ಈ ಬಗ್ಗೆ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆ. ಆದ್ರೆ ಈ ರಸ್ತೆಯಲ್ಲಿ ಸಂಚರಿಸಬೇಕಾದ್ರೆ ಟೋಲ್ ಕಟ್ಟಿಸಿಕೊಳ್ಳುವ ಅಧಿಕಾರಿಗಳು ಗುಂಡಿ ಮುಚ್ವುವ ಕೆಲಸಕ್ಕೆ ಮುಂದಾಗಿಲ್ಲ.‌ ಇಲ್ಲಿನ ಶಾಸಕರು ಕೂಡಲೇ ಸಮಸ್ಯೆಯನ್ನು ಪರಿಹರಿಸಬೇಕಾಗಿದೆ. 

 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more