ಮೈಸೂರಿನಲ್ಲಿ ಎತ್ತ ನೋಡಿದ್ರು ಗುಂಡಿಗಳದ್ದೆ ದರ್ಬಾರ್, ಪರದಾಡುತ್ತಿದ್ದಾರೆ ವಾಹನ ಸವಾರರು..!

ಮೈಸೂರಿನಲ್ಲಿ ಎತ್ತ ನೋಡಿದ್ರು ಗುಂಡಿಗಳದ್ದೆ ದರ್ಬಾರ್, ಪರದಾಡುತ್ತಿದ್ದಾರೆ ವಾಹನ ಸವಾರರು..!

Published : Nov 12, 2021, 04:24 PM IST

ತಿಂಗಳ ಹಿಂದೆ ದಸರಾ ಸಂದರ್ಭದಲ್ಲಿ ಮೈಸೂರಿನ ರಸ್ತೆಗಳಿಗೆಲ್ಲ ಡಾಂಬರು ಹಾಕಿ ಗುಂಡಿ ಮುಚ್ಚಲಾಗಿತ್ತು. ಆದ್ರೆ ಇದೀಗ ಮತ್ತೆ ಈ ರಸ್ತೆಗಳೆಲ್ಲ ಗುಂಡಿಬಿದ್ದಿರುವುದರಿಂದ ವಾಹನ ಸವಾರರು ಪರದಾಡುವಂತಾಗಿದೆ.‌

ಬೆಂಗಳೂರು (ನ. 12): ತಿಂಗಳ ಹಿಂದೆ ದಸರಾ ಸಂದರ್ಭದಲ್ಲಿ ಮೈಸೂರಿನ (Mysuru)  ರಸ್ತೆಗಳಿಗೆಲ್ಲ ಡಾಂಬರು ಹಾಕಿ ಗುಂಡಿ ಮುಚ್ಚಲಾಗಿತ್ತು. ಆದ್ರೆ ಇದೀಗ ಮತ್ತೆ ಈ ರಸ್ತೆಗಳೆಲ್ಲ ಗುಂಡಿಬಿದ್ದಿರುವುದರಿಂದ ವಾಹನ ಸವಾರರು ಪರದಾಡುವಂತಾಗಿದೆ.‌ ಅದರಲ್ಲೂ ಮಳೆ ಬಂದರೆ ರಸ್ತೆ ಗುಂಡಿಗಳು ಕಾಣಿಸದೆ ದ್ವಿಚಕ್ರ ವಾಹನ ಸವಾರರು ರಸ್ತೆಯಲ್ಲೆ ಬಿದ್ದು ಕೈ ಕಾಲು ಮುರಿದುಕೊಳ್ಳುತ್ತಿದ್ದಾರೆ.‌ ಈ ಬಗ್ಗೆ ಪಾಲಿಕೆ ಸದಸ್ಯರನ್ನ ಕೇಳಿದ್ರೆ ಅಸಹಾಯಕತೆ ತೋರುತ್ತಾರೆ.‌ 

ಇದು ಮೈಸೂರು ನಗರದ ಅವಸ್ಥೆಯಾಗಿದ್ರೆ ರಾಷ್ಟ್ರೀಯ ಹೆದ್ದಾರಿ ಕೂಡ ಇದರ ಹೊರತಾಗಿಲ್ಲ.‌ ಮೈಸೂರು ಊಟಿ ರಾಷ್ಟ್ರೀಯ ಹೆದ್ದಾರಿ ಕೂಡ ಗುಂಡಿ ಬಿದ್ದಿದೆ.‌ ಈ ರಸ್ತೆಯಲ್ಲಿ‌ ದೊಡ್ಡ ದೊಡ್ಡಗುಂಡಿಗಳಾಗಿದ್ದು ಈ ಬಗ್ಗೆ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆ. ಆದ್ರೆ ಈ ರಸ್ತೆಯಲ್ಲಿ ಸಂಚರಿಸಬೇಕಾದ್ರೆ ಟೋಲ್ ಕಟ್ಟಿಸಿಕೊಳ್ಳುವ ಅಧಿಕಾರಿಗಳು ಗುಂಡಿ ಮುಚ್ವುವ ಕೆಲಸಕ್ಕೆ ಮುಂದಾಗಿಲ್ಲ.‌ ಇಲ್ಲಿನ ಶಾಸಕರು ಕೂಡಲೇ ಸಮಸ್ಯೆಯನ್ನು ಪರಿಹರಿಸಬೇಕಾಗಿದೆ. 

 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more