ಮೈಸೂರಿನಲ್ಲಿ ಎತ್ತ ನೋಡಿದ್ರು ಗುಂಡಿಗಳದ್ದೆ ದರ್ಬಾರ್, ಪರದಾಡುತ್ತಿದ್ದಾರೆ ವಾಹನ ಸವಾರರು..!

ಮೈಸೂರಿನಲ್ಲಿ ಎತ್ತ ನೋಡಿದ್ರು ಗುಂಡಿಗಳದ್ದೆ ದರ್ಬಾರ್, ಪರದಾಡುತ್ತಿದ್ದಾರೆ ವಾಹನ ಸವಾರರು..!

Published : Nov 12, 2021, 04:24 PM IST

ತಿಂಗಳ ಹಿಂದೆ ದಸರಾ ಸಂದರ್ಭದಲ್ಲಿ ಮೈಸೂರಿನ ರಸ್ತೆಗಳಿಗೆಲ್ಲ ಡಾಂಬರು ಹಾಕಿ ಗುಂಡಿ ಮುಚ್ಚಲಾಗಿತ್ತು. ಆದ್ರೆ ಇದೀಗ ಮತ್ತೆ ಈ ರಸ್ತೆಗಳೆಲ್ಲ ಗುಂಡಿಬಿದ್ದಿರುವುದರಿಂದ ವಾಹನ ಸವಾರರು ಪರದಾಡುವಂತಾಗಿದೆ.‌

ಬೆಂಗಳೂರು (ನ. 12): ತಿಂಗಳ ಹಿಂದೆ ದಸರಾ ಸಂದರ್ಭದಲ್ಲಿ ಮೈಸೂರಿನ (Mysuru)  ರಸ್ತೆಗಳಿಗೆಲ್ಲ ಡಾಂಬರು ಹಾಕಿ ಗುಂಡಿ ಮುಚ್ಚಲಾಗಿತ್ತು. ಆದ್ರೆ ಇದೀಗ ಮತ್ತೆ ಈ ರಸ್ತೆಗಳೆಲ್ಲ ಗುಂಡಿಬಿದ್ದಿರುವುದರಿಂದ ವಾಹನ ಸವಾರರು ಪರದಾಡುವಂತಾಗಿದೆ.‌ ಅದರಲ್ಲೂ ಮಳೆ ಬಂದರೆ ರಸ್ತೆ ಗುಂಡಿಗಳು ಕಾಣಿಸದೆ ದ್ವಿಚಕ್ರ ವಾಹನ ಸವಾರರು ರಸ್ತೆಯಲ್ಲೆ ಬಿದ್ದು ಕೈ ಕಾಲು ಮುರಿದುಕೊಳ್ಳುತ್ತಿದ್ದಾರೆ.‌ ಈ ಬಗ್ಗೆ ಪಾಲಿಕೆ ಸದಸ್ಯರನ್ನ ಕೇಳಿದ್ರೆ ಅಸಹಾಯಕತೆ ತೋರುತ್ತಾರೆ.‌ 

ಇದು ಮೈಸೂರು ನಗರದ ಅವಸ್ಥೆಯಾಗಿದ್ರೆ ರಾಷ್ಟ್ರೀಯ ಹೆದ್ದಾರಿ ಕೂಡ ಇದರ ಹೊರತಾಗಿಲ್ಲ.‌ ಮೈಸೂರು ಊಟಿ ರಾಷ್ಟ್ರೀಯ ಹೆದ್ದಾರಿ ಕೂಡ ಗುಂಡಿ ಬಿದ್ದಿದೆ.‌ ಈ ರಸ್ತೆಯಲ್ಲಿ‌ ದೊಡ್ಡ ದೊಡ್ಡಗುಂಡಿಗಳಾಗಿದ್ದು ಈ ಬಗ್ಗೆ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆ. ಆದ್ರೆ ಈ ರಸ್ತೆಯಲ್ಲಿ ಸಂಚರಿಸಬೇಕಾದ್ರೆ ಟೋಲ್ ಕಟ್ಟಿಸಿಕೊಳ್ಳುವ ಅಧಿಕಾರಿಗಳು ಗುಂಡಿ ಮುಚ್ವುವ ಕೆಲಸಕ್ಕೆ ಮುಂದಾಗಿಲ್ಲ.‌ ಇಲ್ಲಿನ ಶಾಸಕರು ಕೂಡಲೇ ಸಮಸ್ಯೆಯನ್ನು ಪರಿಹರಿಸಬೇಕಾಗಿದೆ. 

 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more