Coronavirus: ಮಾಸ್ಕ್ ಹಾಕದ ಪ್ರತಿನಿಧಿಗಳಿಗೆ ಭದ್ರತೆ, ಜನರ ಮೇಲೆ ಲಾಠಿಚಾರ್ಜ್!

Coronavirus: ಮಾಸ್ಕ್ ಹಾಕದ ಪ್ರತಿನಿಧಿಗಳಿಗೆ ಭದ್ರತೆ, ಜನರ ಮೇಲೆ ಲಾಠಿಚಾರ್ಜ್!

Published : Jan 18, 2022, 04:50 PM ISTUpdated : Jan 18, 2022, 04:51 PM IST

* ಕೊರೋನಾ ಮಧ್ಯೆ ಬಾದಾಮಿ ಜಾತ್ರೆ
* ಜನರಿಗೆ ಒಂದು ಕಾನೂನು, ಮಂತ್ರಿ ಮಹೋದಯರಿಗೆ ಒಂದು ಕಾನೂನು
* ರೂಲ್ಸ್ ಬ್ರೇಕ್ ಮಾಡಿದ ಎಲ್ಲರ ಮೇಲೆಯೂ  ಒಂದೇ ತರ ನಡೆದುಕೊಳ್ಳಿ
* ಜನರ ಮೇಲೆ ಮಾತ್ರ ಪೊಲೀಸರ ದರ್ಪಾನಾ?

ಬಾಗಲಕೋಟೆ(ಜ. 18) ಕೊರೋನಾ (Coronavirus) ಮಧ್ಯೆ ಜಾತ್ರೆ ಜೋರಾಗಿ ನಡೆದಿದೆ. ಜಾತ್ರೆಗೆ ಬಂದವರ ಮೇಲೆ ಪೊಲೀಸರು ಲಾಠಿಚಾರ್ಜ್ (Lathicharge) ಮಾಡಿದ್ದಾರೆ. ಸಚಿವರು, ಶಾಸಕರು ಬರ್ತಡೇ ಮಾಡಿಕೊಂಡರೆ ಅಲ್ಲಿ ಯಾವ ನಿಯಮಗಳಿಲ್ಲ. ಇಲ್ಲಿ ಜನರ ಮೇಲೆ ಲಾಠೀ ಬೀಸಲಾಗಿದೆ.

Minister Umesh Katti ಮಾಸ್ಕ್ ಹಾಕುವುದಿಲ್ಲ, ಸಚಿವ ಉಮೇಶ್ ಕತ್ತಿ ಉದ್ಧಟತನ

ಕೊರೋನಾ ನಿಯಮಗಳು ಎಲ್ಲರಿಗೂ ಒಂದೇ ತಾನೆ? ಪೊಲೀಸರ (Karnataka Police) ತಾಕತ್ತು ಬಡವರ ಮುಂದೆ ಮಾತ್ರಾನಾ? ಸಚಿವರು ಅಧಿಕಾರದಲ್ಲಿ ಇದ್ದವರ  ಮೇಲೆ ನಿಮ್ಮ ಆಟ ನಡೆಯುವುದಿಲ್ಲವಾ? ಇವಿಷ್ಟು ಪ್ರಶ್ನೆಗಳನ್ನು ಜನರೇ ಕೇಳುತ್ತಿದ್ದಾರೆ. 

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
Read more