Coronavirus: ಮಾಸ್ಕ್ ಹಾಕದ ಪ್ರತಿನಿಧಿಗಳಿಗೆ ಭದ್ರತೆ, ಜನರ ಮೇಲೆ ಲಾಠಿಚಾರ್ಜ್!

Coronavirus: ಮಾಸ್ಕ್ ಹಾಕದ ಪ್ರತಿನಿಧಿಗಳಿಗೆ ಭದ್ರತೆ, ಜನರ ಮೇಲೆ ಲಾಠಿಚಾರ್ಜ್!

Published : Jan 18, 2022, 04:50 PM ISTUpdated : Jan 18, 2022, 04:51 PM IST

* ಕೊರೋನಾ ಮಧ್ಯೆ ಬಾದಾಮಿ ಜಾತ್ರೆ
* ಜನರಿಗೆ ಒಂದು ಕಾನೂನು, ಮಂತ್ರಿ ಮಹೋದಯರಿಗೆ ಒಂದು ಕಾನೂನು
* ರೂಲ್ಸ್ ಬ್ರೇಕ್ ಮಾಡಿದ ಎಲ್ಲರ ಮೇಲೆಯೂ  ಒಂದೇ ತರ ನಡೆದುಕೊಳ್ಳಿ
* ಜನರ ಮೇಲೆ ಮಾತ್ರ ಪೊಲೀಸರ ದರ್ಪಾನಾ?

ಬಾಗಲಕೋಟೆ(ಜ. 18) ಕೊರೋನಾ (Coronavirus) ಮಧ್ಯೆ ಜಾತ್ರೆ ಜೋರಾಗಿ ನಡೆದಿದೆ. ಜಾತ್ರೆಗೆ ಬಂದವರ ಮೇಲೆ ಪೊಲೀಸರು ಲಾಠಿಚಾರ್ಜ್ (Lathicharge) ಮಾಡಿದ್ದಾರೆ. ಸಚಿವರು, ಶಾಸಕರು ಬರ್ತಡೇ ಮಾಡಿಕೊಂಡರೆ ಅಲ್ಲಿ ಯಾವ ನಿಯಮಗಳಿಲ್ಲ. ಇಲ್ಲಿ ಜನರ ಮೇಲೆ ಲಾಠೀ ಬೀಸಲಾಗಿದೆ.

Minister Umesh Katti ಮಾಸ್ಕ್ ಹಾಕುವುದಿಲ್ಲ, ಸಚಿವ ಉಮೇಶ್ ಕತ್ತಿ ಉದ್ಧಟತನ

ಕೊರೋನಾ ನಿಯಮಗಳು ಎಲ್ಲರಿಗೂ ಒಂದೇ ತಾನೆ? ಪೊಲೀಸರ (Karnataka Police) ತಾಕತ್ತು ಬಡವರ ಮುಂದೆ ಮಾತ್ರಾನಾ? ಸಚಿವರು ಅಧಿಕಾರದಲ್ಲಿ ಇದ್ದವರ  ಮೇಲೆ ನಿಮ್ಮ ಆಟ ನಡೆಯುವುದಿಲ್ಲವಾ? ಇವಿಷ್ಟು ಪ್ರಶ್ನೆಗಳನ್ನು ಜನರೇ ಕೇಳುತ್ತಿದ್ದಾರೆ. 

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more