Coronavirus: ಮಾಸ್ಕ್ ಹಾಕದ ಪ್ರತಿನಿಧಿಗಳಿಗೆ ಭದ್ರತೆ, ಜನರ ಮೇಲೆ ಲಾಠಿಚಾರ್ಜ್!

Coronavirus: ಮಾಸ್ಕ್ ಹಾಕದ ಪ್ರತಿನಿಧಿಗಳಿಗೆ ಭದ್ರತೆ, ಜನರ ಮೇಲೆ ಲಾಠಿಚಾರ್ಜ್!

Published : Jan 18, 2022, 04:50 PM ISTUpdated : Jan 18, 2022, 04:51 PM IST

* ಕೊರೋನಾ ಮಧ್ಯೆ ಬಾದಾಮಿ ಜಾತ್ರೆ
* ಜನರಿಗೆ ಒಂದು ಕಾನೂನು, ಮಂತ್ರಿ ಮಹೋದಯರಿಗೆ ಒಂದು ಕಾನೂನು
* ರೂಲ್ಸ್ ಬ್ರೇಕ್ ಮಾಡಿದ ಎಲ್ಲರ ಮೇಲೆಯೂ  ಒಂದೇ ತರ ನಡೆದುಕೊಳ್ಳಿ
* ಜನರ ಮೇಲೆ ಮಾತ್ರ ಪೊಲೀಸರ ದರ್ಪಾನಾ?

ಬಾಗಲಕೋಟೆ(ಜ. 18) ಕೊರೋನಾ (Coronavirus) ಮಧ್ಯೆ ಜಾತ್ರೆ ಜೋರಾಗಿ ನಡೆದಿದೆ. ಜಾತ್ರೆಗೆ ಬಂದವರ ಮೇಲೆ ಪೊಲೀಸರು ಲಾಠಿಚಾರ್ಜ್ (Lathicharge) ಮಾಡಿದ್ದಾರೆ. ಸಚಿವರು, ಶಾಸಕರು ಬರ್ತಡೇ ಮಾಡಿಕೊಂಡರೆ ಅಲ್ಲಿ ಯಾವ ನಿಯಮಗಳಿಲ್ಲ. ಇಲ್ಲಿ ಜನರ ಮೇಲೆ ಲಾಠೀ ಬೀಸಲಾಗಿದೆ.

Minister Umesh Katti ಮಾಸ್ಕ್ ಹಾಕುವುದಿಲ್ಲ, ಸಚಿವ ಉಮೇಶ್ ಕತ್ತಿ ಉದ್ಧಟತನ

ಕೊರೋನಾ ನಿಯಮಗಳು ಎಲ್ಲರಿಗೂ ಒಂದೇ ತಾನೆ? ಪೊಲೀಸರ (Karnataka Police) ತಾಕತ್ತು ಬಡವರ ಮುಂದೆ ಮಾತ್ರಾನಾ? ಸಚಿವರು ಅಧಿಕಾರದಲ್ಲಿ ಇದ್ದವರ  ಮೇಲೆ ನಿಮ್ಮ ಆಟ ನಡೆಯುವುದಿಲ್ಲವಾ? ಇವಿಷ್ಟು ಪ್ರಶ್ನೆಗಳನ್ನು ಜನರೇ ಕೇಳುತ್ತಿದ್ದಾರೆ. 

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more