Coronavirus: ಮಾಸ್ಕ್ ಹಾಕದ ಪ್ರತಿನಿಧಿಗಳಿಗೆ ಭದ್ರತೆ, ಜನರ ಮೇಲೆ ಲಾಠಿಚಾರ್ಜ್!

Coronavirus: ಮಾಸ್ಕ್ ಹಾಕದ ಪ್ರತಿನಿಧಿಗಳಿಗೆ ಭದ್ರತೆ, ಜನರ ಮೇಲೆ ಲಾಠಿಚಾರ್ಜ್!

Published : Jan 18, 2022, 04:50 PM ISTUpdated : Jan 18, 2022, 04:51 PM IST

* ಕೊರೋನಾ ಮಧ್ಯೆ ಬಾದಾಮಿ ಜಾತ್ರೆ
* ಜನರಿಗೆ ಒಂದು ಕಾನೂನು, ಮಂತ್ರಿ ಮಹೋದಯರಿಗೆ ಒಂದು ಕಾನೂನು
* ರೂಲ್ಸ್ ಬ್ರೇಕ್ ಮಾಡಿದ ಎಲ್ಲರ ಮೇಲೆಯೂ  ಒಂದೇ ತರ ನಡೆದುಕೊಳ್ಳಿ
* ಜನರ ಮೇಲೆ ಮಾತ್ರ ಪೊಲೀಸರ ದರ್ಪಾನಾ?

ಬಾಗಲಕೋಟೆ(ಜ. 18) ಕೊರೋನಾ (Coronavirus) ಮಧ್ಯೆ ಜಾತ್ರೆ ಜೋರಾಗಿ ನಡೆದಿದೆ. ಜಾತ್ರೆಗೆ ಬಂದವರ ಮೇಲೆ ಪೊಲೀಸರು ಲಾಠಿಚಾರ್ಜ್ (Lathicharge) ಮಾಡಿದ್ದಾರೆ. ಸಚಿವರು, ಶಾಸಕರು ಬರ್ತಡೇ ಮಾಡಿಕೊಂಡರೆ ಅಲ್ಲಿ ಯಾವ ನಿಯಮಗಳಿಲ್ಲ. ಇಲ್ಲಿ ಜನರ ಮೇಲೆ ಲಾಠೀ ಬೀಸಲಾಗಿದೆ.

Minister Umesh Katti ಮಾಸ್ಕ್ ಹಾಕುವುದಿಲ್ಲ, ಸಚಿವ ಉಮೇಶ್ ಕತ್ತಿ ಉದ್ಧಟತನ

ಕೊರೋನಾ ನಿಯಮಗಳು ಎಲ್ಲರಿಗೂ ಒಂದೇ ತಾನೆ? ಪೊಲೀಸರ (Karnataka Police) ತಾಕತ್ತು ಬಡವರ ಮುಂದೆ ಮಾತ್ರಾನಾ? ಸಚಿವರು ಅಧಿಕಾರದಲ್ಲಿ ಇದ್ದವರ  ಮೇಲೆ ನಿಮ್ಮ ಆಟ ನಡೆಯುವುದಿಲ್ಲವಾ? ಇವಿಷ್ಟು ಪ್ರಶ್ನೆಗಳನ್ನು ಜನರೇ ಕೇಳುತ್ತಿದ್ದಾರೆ. 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more