Coronavirus: ಮಾಸ್ಕ್ ಹಾಕದ ಪ್ರತಿನಿಧಿಗಳಿಗೆ ಭದ್ರತೆ, ಜನರ ಮೇಲೆ ಲಾಠಿಚಾರ್ಜ್!

Coronavirus: ಮಾಸ್ಕ್ ಹಾಕದ ಪ್ರತಿನಿಧಿಗಳಿಗೆ ಭದ್ರತೆ, ಜನರ ಮೇಲೆ ಲಾಠಿಚಾರ್ಜ್!

Published : Jan 18, 2022, 04:50 PM ISTUpdated : Jan 18, 2022, 04:51 PM IST

* ಕೊರೋನಾ ಮಧ್ಯೆ ಬಾದಾಮಿ ಜಾತ್ರೆ
* ಜನರಿಗೆ ಒಂದು ಕಾನೂನು, ಮಂತ್ರಿ ಮಹೋದಯರಿಗೆ ಒಂದು ಕಾನೂನು
* ರೂಲ್ಸ್ ಬ್ರೇಕ್ ಮಾಡಿದ ಎಲ್ಲರ ಮೇಲೆಯೂ  ಒಂದೇ ತರ ನಡೆದುಕೊಳ್ಳಿ
* ಜನರ ಮೇಲೆ ಮಾತ್ರ ಪೊಲೀಸರ ದರ್ಪಾನಾ?

ಬಾಗಲಕೋಟೆ(ಜ. 18) ಕೊರೋನಾ (Coronavirus) ಮಧ್ಯೆ ಜಾತ್ರೆ ಜೋರಾಗಿ ನಡೆದಿದೆ. ಜಾತ್ರೆಗೆ ಬಂದವರ ಮೇಲೆ ಪೊಲೀಸರು ಲಾಠಿಚಾರ್ಜ್ (Lathicharge) ಮಾಡಿದ್ದಾರೆ. ಸಚಿವರು, ಶಾಸಕರು ಬರ್ತಡೇ ಮಾಡಿಕೊಂಡರೆ ಅಲ್ಲಿ ಯಾವ ನಿಯಮಗಳಿಲ್ಲ. ಇಲ್ಲಿ ಜನರ ಮೇಲೆ ಲಾಠೀ ಬೀಸಲಾಗಿದೆ.

Minister Umesh Katti ಮಾಸ್ಕ್ ಹಾಕುವುದಿಲ್ಲ, ಸಚಿವ ಉಮೇಶ್ ಕತ್ತಿ ಉದ್ಧಟತನ

ಕೊರೋನಾ ನಿಯಮಗಳು ಎಲ್ಲರಿಗೂ ಒಂದೇ ತಾನೆ? ಪೊಲೀಸರ (Karnataka Police) ತಾಕತ್ತು ಬಡವರ ಮುಂದೆ ಮಾತ್ರಾನಾ? ಸಚಿವರು ಅಧಿಕಾರದಲ್ಲಿ ಇದ್ದವರ  ಮೇಲೆ ನಿಮ್ಮ ಆಟ ನಡೆಯುವುದಿಲ್ಲವಾ? ಇವಿಷ್ಟು ಪ್ರಶ್ನೆಗಳನ್ನು ಜನರೇ ಕೇಳುತ್ತಿದ್ದಾರೆ. 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more