Coronavirus: ಮಾಸ್ಕ್ ಹಾಕದ ಪ್ರತಿನಿಧಿಗಳಿಗೆ ಭದ್ರತೆ, ಜನರ ಮೇಲೆ ಲಾಠಿಚಾರ್ಜ್!

Coronavirus: ಮಾಸ್ಕ್ ಹಾಕದ ಪ್ರತಿನಿಧಿಗಳಿಗೆ ಭದ್ರತೆ, ಜನರ ಮೇಲೆ ಲಾಠಿಚಾರ್ಜ್!

Published : Jan 18, 2022, 04:50 PM ISTUpdated : Jan 18, 2022, 04:51 PM IST

* ಕೊರೋನಾ ಮಧ್ಯೆ ಬಾದಾಮಿ ಜಾತ್ರೆ
* ಜನರಿಗೆ ಒಂದು ಕಾನೂನು, ಮಂತ್ರಿ ಮಹೋದಯರಿಗೆ ಒಂದು ಕಾನೂನು
* ರೂಲ್ಸ್ ಬ್ರೇಕ್ ಮಾಡಿದ ಎಲ್ಲರ ಮೇಲೆಯೂ  ಒಂದೇ ತರ ನಡೆದುಕೊಳ್ಳಿ
* ಜನರ ಮೇಲೆ ಮಾತ್ರ ಪೊಲೀಸರ ದರ್ಪಾನಾ?

ಬಾಗಲಕೋಟೆ(ಜ. 18) ಕೊರೋನಾ (Coronavirus) ಮಧ್ಯೆ ಜಾತ್ರೆ ಜೋರಾಗಿ ನಡೆದಿದೆ. ಜಾತ್ರೆಗೆ ಬಂದವರ ಮೇಲೆ ಪೊಲೀಸರು ಲಾಠಿಚಾರ್ಜ್ (Lathicharge) ಮಾಡಿದ್ದಾರೆ. ಸಚಿವರು, ಶಾಸಕರು ಬರ್ತಡೇ ಮಾಡಿಕೊಂಡರೆ ಅಲ್ಲಿ ಯಾವ ನಿಯಮಗಳಿಲ್ಲ. ಇಲ್ಲಿ ಜನರ ಮೇಲೆ ಲಾಠೀ ಬೀಸಲಾಗಿದೆ.

Minister Umesh Katti ಮಾಸ್ಕ್ ಹಾಕುವುದಿಲ್ಲ, ಸಚಿವ ಉಮೇಶ್ ಕತ್ತಿ ಉದ್ಧಟತನ

ಕೊರೋನಾ ನಿಯಮಗಳು ಎಲ್ಲರಿಗೂ ಒಂದೇ ತಾನೆ? ಪೊಲೀಸರ (Karnataka Police) ತಾಕತ್ತು ಬಡವರ ಮುಂದೆ ಮಾತ್ರಾನಾ? ಸಚಿವರು ಅಧಿಕಾರದಲ್ಲಿ ಇದ್ದವರ  ಮೇಲೆ ನಿಮ್ಮ ಆಟ ನಡೆಯುವುದಿಲ್ಲವಾ? ಇವಿಷ್ಟು ಪ್ರಶ್ನೆಗಳನ್ನು ಜನರೇ ಕೇಳುತ್ತಿದ್ದಾರೆ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more