Video:ಕಾಲಿಗೆ ಬೀಳ್ತೀವಿ ಸೂರು ಕೊಡಿ: ಸಿದ್ದರಾಮಯ್ಯ ಮುಂದೆ ವೃದ್ಧೆ ಅಳಲು

Video:ಕಾಲಿಗೆ ಬೀಳ್ತೀವಿ ಸೂರು ಕೊಡಿ: ಸಿದ್ದರಾಮಯ್ಯ ಮುಂದೆ ವೃದ್ಧೆ ಅಳಲು

Published : Aug 19, 2019, 07:01 PM IST

ಕಣ್ಣು ಆಪರೇಷನ್ ಆದ ಕಾರಣ ಸ್ವಲ್ಪ ದಿನಗಳ ಕಾಲ ವಿಶ್ರಾಂತಿಯಲ್ಲಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರು, ಇಂದು [ಸೋಮವಾರ] ಸ್ವಕ್ಷೇತ್ರ ಬಾದಾಮಿಗೆ ಭೇಟಿ ನೀಡಿದ್ದು, ಪ್ರವಾಹ ಪೀಡಿತ ಪ್ರದೇಶಗಳನ್ನು ವೀಕ್ಷಿಸಿದರು. 

ಬಾಗಲಕೋಟೆ, [ಆ.19]: ಕಣ್ಣು ಆಪರೇಷನ್ ಆದ ಕಾರಣ ಸ್ವಲ್ಪ ದಿನಗಳ ಕಾಲ ವಿಶ್ರಾಂತಿಯಲ್ಲಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರು, ಇಂದು [ಸೋಮವಾರ] ಸ್ವಕ್ಷೇತ್ರ ಬಾದಾಮಿಗೆ ಭೇಟಿ ನೀಡಿದ್ದು, ಪ್ರವಾಹ ಪೀಡಿತ ಪ್ರದೇಶಗಳನ್ನು ವೀಕ್ಷಿಸಿದರು. ಇದೇ ವೇಳೆ ಸಂತ್ರಸ್ತರ ಅಹವಾಲು ಆಲಿಸಿದರು. ಈ ಸಂದರ್ಭದಲ್ಲಿ ಓರ್ವ ವೃದ್ಧೆ , ಕಾಲಿಗೆ ಬೀಳ್ತೀವಿ ಸೂರು ಕೊಡಿ ಎಂದು ಸಿದ್ದರಾಮಯ್ಯ ಅವರ ಕಾಲಿಗೆ ಬೀಳಲು ಮುಂದಾದ ಪ್ರಸಂಗ ನಡೆಯಿತು.

21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!