Video:ಕಾಲಿಗೆ ಬೀಳ್ತೀವಿ ಸೂರು ಕೊಡಿ: ಸಿದ್ದರಾಮಯ್ಯ ಮುಂದೆ ವೃದ್ಧೆ ಅಳಲು

Video:ಕಾಲಿಗೆ ಬೀಳ್ತೀವಿ ಸೂರು ಕೊಡಿ: ಸಿದ್ದರಾಮಯ್ಯ ಮುಂದೆ ವೃದ್ಧೆ ಅಳಲು

Published : Aug 19, 2019, 07:01 PM IST

ಕಣ್ಣು ಆಪರೇಷನ್ ಆದ ಕಾರಣ ಸ್ವಲ್ಪ ದಿನಗಳ ಕಾಲ ವಿಶ್ರಾಂತಿಯಲ್ಲಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರು, ಇಂದು [ಸೋಮವಾರ] ಸ್ವಕ್ಷೇತ್ರ ಬಾದಾಮಿಗೆ ಭೇಟಿ ನೀಡಿದ್ದು, ಪ್ರವಾಹ ಪೀಡಿತ ಪ್ರದೇಶಗಳನ್ನು ವೀಕ್ಷಿಸಿದರು. 

ಬಾಗಲಕೋಟೆ, [ಆ.19]: ಕಣ್ಣು ಆಪರೇಷನ್ ಆದ ಕಾರಣ ಸ್ವಲ್ಪ ದಿನಗಳ ಕಾಲ ವಿಶ್ರಾಂತಿಯಲ್ಲಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರು, ಇಂದು [ಸೋಮವಾರ] ಸ್ವಕ್ಷೇತ್ರ ಬಾದಾಮಿಗೆ ಭೇಟಿ ನೀಡಿದ್ದು, ಪ್ರವಾಹ ಪೀಡಿತ ಪ್ರದೇಶಗಳನ್ನು ವೀಕ್ಷಿಸಿದರು. ಇದೇ ವೇಳೆ ಸಂತ್ರಸ್ತರ ಅಹವಾಲು ಆಲಿಸಿದರು. ಈ ಸಂದರ್ಭದಲ್ಲಿ ಓರ್ವ ವೃದ್ಧೆ , ಕಾಲಿಗೆ ಬೀಳ್ತೀವಿ ಸೂರು ಕೊಡಿ ಎಂದು ಸಿದ್ದರಾಮಯ್ಯ ಅವರ ಕಾಲಿಗೆ ಬೀಳಲು ಮುಂದಾದ ಪ್ರಸಂಗ ನಡೆಯಿತು.

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್