Salute to Bipin Rawat: ರಕ್ತಚಿತ್ರಕಲೆ ಮೂಲಕ ಬಿಪಿನ್ ರಾವತ್‌ರಿಗೆ ಶ್ರದ್ಧಾಂಜಲಿ

Salute to Bipin Rawat: ರಕ್ತಚಿತ್ರಕಲೆ ಮೂಲಕ ಬಿಪಿನ್ ರಾವತ್‌ರಿಗೆ ಶ್ರದ್ಧಾಂಜಲಿ

Published : Dec 11, 2021, 06:34 PM IST

 ಹೆಲಿಕಾಪ್ಟರ್‌ ದುರಂತದಲ್ಲಿ (IAF Helicaptor Crash) ನಿಧನರಾದ ದೇಶದ ಸೇನಾ ಪಡೆಗಳ ಮುಖ್ಯಸ್ಥ ಜನರಲ್‌ ಬಿಪಿನ್‌ ರಾವತ್‌ (Bipin Rawat) ಅವರ ಭಾವಚಿತ್ರವನ್ನು ಬಾಗಲಕೋಟೆ (Bagalkote) ಜಿಲ್ಲೆಯ ಜಮಖಂಡಿಯ ಶಿಕ್ಷಕ (Teacher) ಸಂಗಮೇಶ ಬಗಲಿ ಅವರು ರಕ್ತದಲ್ಲಿ (Blood) ಬಿಡಿಸುವ ಮೂಲಕ ವಿಶಿಷ್ಟರೀತಿಯಲ್ಲಿ ಶ್ರದ್ಧಾಂಜಲಿಯನ್ನು ಸಲ್ಲಿ​ಸಿ​ದ್ದಾ​ರೆ.

ಬಾಗಲಕೋಟೆ (ಡಿ. 11):  ಹೆಲಿಕಾಪ್ಟರ್‌ ದುರಂತದಲ್ಲಿ (IAF Helicaptor Crash) ನಿಧನರಾದ ದೇಶದ ಸೇನಾ ಪಡೆಗಳ ಮುಖ್ಯಸ್ಥ ಜನರಲ್‌ ಬಿಪಿನ್‌ ರಾವತ್‌ (Bipin Rawat) ಅವರ ಭಾವಚಿತ್ರವನ್ನು ಬಾಗಲಕೋಟೆ (Bagalkote) ಜಿಲ್ಲೆಯ ಜಮಖಂಡಿಯ ಶಿಕ್ಷಕ (Teacher) ಸಂಗಮೇಶ ಬಗಲಿ ಅವರು ರಕ್ತದಲ್ಲಿ (Blood) ಬಿಡಿಸುವ ಮೂಲಕ ವಿಶಿಷ್ಟರೀತಿಯಲ್ಲಿ ಶ್ರದ್ಧಾಂಜಲಿಯನ್ನು ಸಲ್ಲಿ​ಸಿ​ದ್ದಾ​ರೆ. ಅವರು ರಬಕವಿ-ಬನಹಟ್ಟಿತಾಲೂಕಿನ ಹೊಸೂರು ಗ್ರಾಮದಲ್ಲಿನ ಆರ್‌ಎಂಎಸ್‌ಎ ಹೈಸ್ಕೂಲ್‌ನಲ್ಲಿ ಚಿತ್ರಕಲಾ ಶಿಕ್ಷಕರಾಗಿದ್ದಾರೆ.

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!