Salute to Bipin Rawat: ರಕ್ತಚಿತ್ರಕಲೆ ಮೂಲಕ ಬಿಪಿನ್ ರಾವತ್‌ರಿಗೆ ಶ್ರದ್ಧಾಂಜಲಿ

Salute to Bipin Rawat: ರಕ್ತಚಿತ್ರಕಲೆ ಮೂಲಕ ಬಿಪಿನ್ ರಾವತ್‌ರಿಗೆ ಶ್ರದ್ಧಾಂಜಲಿ

Published : Dec 11, 2021, 06:34 PM IST

 ಹೆಲಿಕಾಪ್ಟರ್‌ ದುರಂತದಲ್ಲಿ (IAF Helicaptor Crash) ನಿಧನರಾದ ದೇಶದ ಸೇನಾ ಪಡೆಗಳ ಮುಖ್ಯಸ್ಥ ಜನರಲ್‌ ಬಿಪಿನ್‌ ರಾವತ್‌ (Bipin Rawat) ಅವರ ಭಾವಚಿತ್ರವನ್ನು ಬಾಗಲಕೋಟೆ (Bagalkote) ಜಿಲ್ಲೆಯ ಜಮಖಂಡಿಯ ಶಿಕ್ಷಕ (Teacher) ಸಂಗಮೇಶ ಬಗಲಿ ಅವರು ರಕ್ತದಲ್ಲಿ (Blood) ಬಿಡಿಸುವ ಮೂಲಕ ವಿಶಿಷ್ಟರೀತಿಯಲ್ಲಿ ಶ್ರದ್ಧಾಂಜಲಿಯನ್ನು ಸಲ್ಲಿ​ಸಿ​ದ್ದಾ​ರೆ.

ಬಾಗಲಕೋಟೆ (ಡಿ. 11):  ಹೆಲಿಕಾಪ್ಟರ್‌ ದುರಂತದಲ್ಲಿ (IAF Helicaptor Crash) ನಿಧನರಾದ ದೇಶದ ಸೇನಾ ಪಡೆಗಳ ಮುಖ್ಯಸ್ಥ ಜನರಲ್‌ ಬಿಪಿನ್‌ ರಾವತ್‌ (Bipin Rawat) ಅವರ ಭಾವಚಿತ್ರವನ್ನು ಬಾಗಲಕೋಟೆ (Bagalkote) ಜಿಲ್ಲೆಯ ಜಮಖಂಡಿಯ ಶಿಕ್ಷಕ (Teacher) ಸಂಗಮೇಶ ಬಗಲಿ ಅವರು ರಕ್ತದಲ್ಲಿ (Blood) ಬಿಡಿಸುವ ಮೂಲಕ ವಿಶಿಷ್ಟರೀತಿಯಲ್ಲಿ ಶ್ರದ್ಧಾಂಜಲಿಯನ್ನು ಸಲ್ಲಿ​ಸಿ​ದ್ದಾ​ರೆ. ಅವರು ರಬಕವಿ-ಬನಹಟ್ಟಿತಾಲೂಕಿನ ಹೊಸೂರು ಗ್ರಾಮದಲ್ಲಿನ ಆರ್‌ಎಂಎಸ್‌ಎ ಹೈಸ್ಕೂಲ್‌ನಲ್ಲಿ ಚಿತ್ರಕಲಾ ಶಿಕ್ಷಕರಾಗಿದ್ದಾರೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!