Salute to Bipin Rawat: ರಕ್ತಚಿತ್ರಕಲೆ ಮೂಲಕ ಬಿಪಿನ್ ರಾವತ್‌ರಿಗೆ ಶ್ರದ್ಧಾಂಜಲಿ

Salute to Bipin Rawat: ರಕ್ತಚಿತ್ರಕಲೆ ಮೂಲಕ ಬಿಪಿನ್ ರಾವತ್‌ರಿಗೆ ಶ್ರದ್ಧಾಂಜಲಿ

Published : Dec 11, 2021, 06:34 PM IST

 ಹೆಲಿಕಾಪ್ಟರ್‌ ದುರಂತದಲ್ಲಿ (IAF Helicaptor Crash) ನಿಧನರಾದ ದೇಶದ ಸೇನಾ ಪಡೆಗಳ ಮುಖ್ಯಸ್ಥ ಜನರಲ್‌ ಬಿಪಿನ್‌ ರಾವತ್‌ (Bipin Rawat) ಅವರ ಭಾವಚಿತ್ರವನ್ನು ಬಾಗಲಕೋಟೆ (Bagalkote) ಜಿಲ್ಲೆಯ ಜಮಖಂಡಿಯ ಶಿಕ್ಷಕ (Teacher) ಸಂಗಮೇಶ ಬಗಲಿ ಅವರು ರಕ್ತದಲ್ಲಿ (Blood) ಬಿಡಿಸುವ ಮೂಲಕ ವಿಶಿಷ್ಟರೀತಿಯಲ್ಲಿ ಶ್ರದ್ಧಾಂಜಲಿಯನ್ನು ಸಲ್ಲಿ​ಸಿ​ದ್ದಾ​ರೆ.

ಬಾಗಲಕೋಟೆ (ಡಿ. 11):  ಹೆಲಿಕಾಪ್ಟರ್‌ ದುರಂತದಲ್ಲಿ (IAF Helicaptor Crash) ನಿಧನರಾದ ದೇಶದ ಸೇನಾ ಪಡೆಗಳ ಮುಖ್ಯಸ್ಥ ಜನರಲ್‌ ಬಿಪಿನ್‌ ರಾವತ್‌ (Bipin Rawat) ಅವರ ಭಾವಚಿತ್ರವನ್ನು ಬಾಗಲಕೋಟೆ (Bagalkote) ಜಿಲ್ಲೆಯ ಜಮಖಂಡಿಯ ಶಿಕ್ಷಕ (Teacher) ಸಂಗಮೇಶ ಬಗಲಿ ಅವರು ರಕ್ತದಲ್ಲಿ (Blood) ಬಿಡಿಸುವ ಮೂಲಕ ವಿಶಿಷ್ಟರೀತಿಯಲ್ಲಿ ಶ್ರದ್ಧಾಂಜಲಿಯನ್ನು ಸಲ್ಲಿ​ಸಿ​ದ್ದಾ​ರೆ. ಅವರು ರಬಕವಿ-ಬನಹಟ್ಟಿತಾಲೂಕಿನ ಹೊಸೂರು ಗ್ರಾಮದಲ್ಲಿನ ಆರ್‌ಎಂಎಸ್‌ಎ ಹೈಸ್ಕೂಲ್‌ನಲ್ಲಿ ಚಿತ್ರಕಲಾ ಶಿಕ್ಷಕರಾಗಿದ್ದಾರೆ.

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!