Salute to Bipin Rawat: ರಕ್ತಚಿತ್ರಕಲೆ ಮೂಲಕ ಬಿಪಿನ್ ರಾವತ್‌ರಿಗೆ ಶ್ರದ್ಧಾಂಜಲಿ

Salute to Bipin Rawat: ರಕ್ತಚಿತ್ರಕಲೆ ಮೂಲಕ ಬಿಪಿನ್ ರಾವತ್‌ರಿಗೆ ಶ್ರದ್ಧಾಂಜಲಿ

Published : Dec 11, 2021, 06:34 PM IST

 ಹೆಲಿಕಾಪ್ಟರ್‌ ದುರಂತದಲ್ಲಿ (IAF Helicaptor Crash) ನಿಧನರಾದ ದೇಶದ ಸೇನಾ ಪಡೆಗಳ ಮುಖ್ಯಸ್ಥ ಜನರಲ್‌ ಬಿಪಿನ್‌ ರಾವತ್‌ (Bipin Rawat) ಅವರ ಭಾವಚಿತ್ರವನ್ನು ಬಾಗಲಕೋಟೆ (Bagalkote) ಜಿಲ್ಲೆಯ ಜಮಖಂಡಿಯ ಶಿಕ್ಷಕ (Teacher) ಸಂಗಮೇಶ ಬಗಲಿ ಅವರು ರಕ್ತದಲ್ಲಿ (Blood) ಬಿಡಿಸುವ ಮೂಲಕ ವಿಶಿಷ್ಟರೀತಿಯಲ್ಲಿ ಶ್ರದ್ಧಾಂಜಲಿಯನ್ನು ಸಲ್ಲಿ​ಸಿ​ದ್ದಾ​ರೆ.

ಬಾಗಲಕೋಟೆ (ಡಿ. 11):  ಹೆಲಿಕಾಪ್ಟರ್‌ ದುರಂತದಲ್ಲಿ (IAF Helicaptor Crash) ನಿಧನರಾದ ದೇಶದ ಸೇನಾ ಪಡೆಗಳ ಮುಖ್ಯಸ್ಥ ಜನರಲ್‌ ಬಿಪಿನ್‌ ರಾವತ್‌ (Bipin Rawat) ಅವರ ಭಾವಚಿತ್ರವನ್ನು ಬಾಗಲಕೋಟೆ (Bagalkote) ಜಿಲ್ಲೆಯ ಜಮಖಂಡಿಯ ಶಿಕ್ಷಕ (Teacher) ಸಂಗಮೇಶ ಬಗಲಿ ಅವರು ರಕ್ತದಲ್ಲಿ (Blood) ಬಿಡಿಸುವ ಮೂಲಕ ವಿಶಿಷ್ಟರೀತಿಯಲ್ಲಿ ಶ್ರದ್ಧಾಂಜಲಿಯನ್ನು ಸಲ್ಲಿ​ಸಿ​ದ್ದಾ​ರೆ. ಅವರು ರಬಕವಿ-ಬನಹಟ್ಟಿತಾಲೂಕಿನ ಹೊಸೂರು ಗ್ರಾಮದಲ್ಲಿನ ಆರ್‌ಎಂಎಸ್‌ಎ ಹೈಸ್ಕೂಲ್‌ನಲ್ಲಿ ಚಿತ್ರಕಲಾ ಶಿಕ್ಷಕರಾಗಿದ್ದಾರೆ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!