Salute to Bipin Rawat: ರಕ್ತಚಿತ್ರಕಲೆ ಮೂಲಕ ಬಿಪಿನ್ ರಾವತ್‌ರಿಗೆ ಶ್ರದ್ಧಾಂಜಲಿ

Salute to Bipin Rawat: ರಕ್ತಚಿತ್ರಕಲೆ ಮೂಲಕ ಬಿಪಿನ್ ರಾವತ್‌ರಿಗೆ ಶ್ರದ್ಧಾಂಜಲಿ

Published : Dec 11, 2021, 06:34 PM IST

 ಹೆಲಿಕಾಪ್ಟರ್‌ ದುರಂತದಲ್ಲಿ (IAF Helicaptor Crash) ನಿಧನರಾದ ದೇಶದ ಸೇನಾ ಪಡೆಗಳ ಮುಖ್ಯಸ್ಥ ಜನರಲ್‌ ಬಿಪಿನ್‌ ರಾವತ್‌ (Bipin Rawat) ಅವರ ಭಾವಚಿತ್ರವನ್ನು ಬಾಗಲಕೋಟೆ (Bagalkote) ಜಿಲ್ಲೆಯ ಜಮಖಂಡಿಯ ಶಿಕ್ಷಕ (Teacher) ಸಂಗಮೇಶ ಬಗಲಿ ಅವರು ರಕ್ತದಲ್ಲಿ (Blood) ಬಿಡಿಸುವ ಮೂಲಕ ವಿಶಿಷ್ಟರೀತಿಯಲ್ಲಿ ಶ್ರದ್ಧಾಂಜಲಿಯನ್ನು ಸಲ್ಲಿ​ಸಿ​ದ್ದಾ​ರೆ.

ಬಾಗಲಕೋಟೆ (ಡಿ. 11):  ಹೆಲಿಕಾಪ್ಟರ್‌ ದುರಂತದಲ್ಲಿ (IAF Helicaptor Crash) ನಿಧನರಾದ ದೇಶದ ಸೇನಾ ಪಡೆಗಳ ಮುಖ್ಯಸ್ಥ ಜನರಲ್‌ ಬಿಪಿನ್‌ ರಾವತ್‌ (Bipin Rawat) ಅವರ ಭಾವಚಿತ್ರವನ್ನು ಬಾಗಲಕೋಟೆ (Bagalkote) ಜಿಲ್ಲೆಯ ಜಮಖಂಡಿಯ ಶಿಕ್ಷಕ (Teacher) ಸಂಗಮೇಶ ಬಗಲಿ ಅವರು ರಕ್ತದಲ್ಲಿ (Blood) ಬಿಡಿಸುವ ಮೂಲಕ ವಿಶಿಷ್ಟರೀತಿಯಲ್ಲಿ ಶ್ರದ್ಧಾಂಜಲಿಯನ್ನು ಸಲ್ಲಿ​ಸಿ​ದ್ದಾ​ರೆ. ಅವರು ರಬಕವಿ-ಬನಹಟ್ಟಿತಾಲೂಕಿನ ಹೊಸೂರು ಗ್ರಾಮದಲ್ಲಿನ ಆರ್‌ಎಂಎಸ್‌ಎ ಹೈಸ್ಕೂಲ್‌ನಲ್ಲಿ ಚಿತ್ರಕಲಾ ಶಿಕ್ಷಕರಾಗಿದ್ದಾರೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?