ಕುಬ್ಜ ಯುವಕನ ವರಿಸಿದ ರುಕ್ಮಿಣಿ.. ಬಾಗಲಕೋಟೆಯ ಹೊಸ ಜೋಡಿಗೆ ಶುಭಾಶಯ

ಕುಬ್ಜ ಯುವಕನ ವರಿಸಿದ ರುಕ್ಮಿಣಿ.. ಬಾಗಲಕೋಟೆಯ ಹೊಸ ಜೋಡಿಗೆ ಶುಭಾಶಯ

Published : Feb 20, 2022, 09:38 PM IST

* ಇದೊಂದು ಅತ್ಯಂತ ಅಪರೂಪದ ಮದುವೆ
* ಕುಬ್ಜ ಯುವಕನ ಬಾಳಿಗೆ  ಜತೆಯಾದ ರುಕ್ಮಿಣಿ
* ಈ ಜೋಡಿಗೆ ಎಲ್ಲರ ಹಾರೈಕೆ ಬೇಕು

ಬಾಗಲಕೋಟೆ(ಫೆ. 20) ಇದೊಂದು  ವಿಶಿಷ್ಟ (Marriage) ಮದುವೆ. ಎಲ್ಲರ ಹಾರೈಕೆ ಈ ಜೋಡಿ ಮೇಲೆ ಇರಲೇಬೇಕು.  ಕುಬ್ಜ ಯುವಕ ಬಸವರಾಜ ಮತ್ತು  ರುಕ್ಮಿಣಿ ದಂಪತಿಯಾಗಿದ್ದಾರೆ.   ಬಾಗಲಕೋಟೆ (Bagalakote) ಜಿಲ್ಲೆಯ ನೀಲಗುಂದ ಈ ಮದುವೆಗೆ ಸಾಕ್ಷಿಯಾಯಿತು.

30 ವಷ೯ದ ಬಸವರಾಜ್ ಕುಬ್ಜನಾಗಿದ್ದರಿಂದ ಕನ್ಯೆಗಾಗಿ ಹುಡುಕಾಡುತ್ತಿದ್ದ. ಈ ವೇಳೆ ಹಿರಿಯರ ಆಶಯ ಸೇರಿದಂತೆ ತಾನೂ  ಒಪ್ಪಿ ಯುವಕನನ್ನು ರುಕ್ಮಿಣಿ ಮದುವೆಯಾಗಿದ್ದಾಳೆ.  ಬಸವರಾಜ್ ಜೊತೆ ಮದುವೆಯಾಗಿ ಹೊಂದಾಣಿಕೆಯಿಂದ ಜೀವನ ನಡೆಸುತ್ತೇನೆ.  ಯಾರ ಒತ್ತಡವೂ ಇಲ್ಲ, ಪ್ರೇಮದಿಂದಲೇ ಮದುವೆಯಾಗಿದ್ದೇನೆ ಎಂದು ಯುವತಿ ತಿಳಿಸಿದ್ದಾಳೆ.  5 ವಷ೯ದಿಂದ ಕನ್ಯೆ ಹುಡುಕುತ್ತಿದ್ದವ ಈಗ ಸಂಸಾರಿಯಾಗಿದ್ದಾನೆ.

22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more