ಕುಬ್ಜ ಯುವಕನ ವರಿಸಿದ ರುಕ್ಮಿಣಿ.. ಬಾಗಲಕೋಟೆಯ ಹೊಸ ಜೋಡಿಗೆ ಶುಭಾಶಯ

ಕುಬ್ಜ ಯುವಕನ ವರಿಸಿದ ರುಕ್ಮಿಣಿ.. ಬಾಗಲಕೋಟೆಯ ಹೊಸ ಜೋಡಿಗೆ ಶುಭಾಶಯ

Published : Feb 20, 2022, 09:38 PM IST

* ಇದೊಂದು ಅತ್ಯಂತ ಅಪರೂಪದ ಮದುವೆ
* ಕುಬ್ಜ ಯುವಕನ ಬಾಳಿಗೆ  ಜತೆಯಾದ ರುಕ್ಮಿಣಿ
* ಈ ಜೋಡಿಗೆ ಎಲ್ಲರ ಹಾರೈಕೆ ಬೇಕು

ಬಾಗಲಕೋಟೆ(ಫೆ. 20) ಇದೊಂದು  ವಿಶಿಷ್ಟ (Marriage) ಮದುವೆ. ಎಲ್ಲರ ಹಾರೈಕೆ ಈ ಜೋಡಿ ಮೇಲೆ ಇರಲೇಬೇಕು.  ಕುಬ್ಜ ಯುವಕ ಬಸವರಾಜ ಮತ್ತು  ರುಕ್ಮಿಣಿ ದಂಪತಿಯಾಗಿದ್ದಾರೆ.   ಬಾಗಲಕೋಟೆ (Bagalakote) ಜಿಲ್ಲೆಯ ನೀಲಗುಂದ ಈ ಮದುವೆಗೆ ಸಾಕ್ಷಿಯಾಯಿತು.

30 ವಷ೯ದ ಬಸವರಾಜ್ ಕುಬ್ಜನಾಗಿದ್ದರಿಂದ ಕನ್ಯೆಗಾಗಿ ಹುಡುಕಾಡುತ್ತಿದ್ದ. ಈ ವೇಳೆ ಹಿರಿಯರ ಆಶಯ ಸೇರಿದಂತೆ ತಾನೂ  ಒಪ್ಪಿ ಯುವಕನನ್ನು ರುಕ್ಮಿಣಿ ಮದುವೆಯಾಗಿದ್ದಾಳೆ.  ಬಸವರಾಜ್ ಜೊತೆ ಮದುವೆಯಾಗಿ ಹೊಂದಾಣಿಕೆಯಿಂದ ಜೀವನ ನಡೆಸುತ್ತೇನೆ.  ಯಾರ ಒತ್ತಡವೂ ಇಲ್ಲ, ಪ್ರೇಮದಿಂದಲೇ ಮದುವೆಯಾಗಿದ್ದೇನೆ ಎಂದು ಯುವತಿ ತಿಳಿಸಿದ್ದಾಳೆ.  5 ವಷ೯ದಿಂದ ಕನ್ಯೆ ಹುಡುಕುತ್ತಿದ್ದವ ಈಗ ಸಂಸಾರಿಯಾಗಿದ್ದಾನೆ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more