ಕುಬ್ಜ ಯುವಕನ ವರಿಸಿದ ರುಕ್ಮಿಣಿ.. ಬಾಗಲಕೋಟೆಯ ಹೊಸ ಜೋಡಿಗೆ ಶುಭಾಶಯ

ಕುಬ್ಜ ಯುವಕನ ವರಿಸಿದ ರುಕ್ಮಿಣಿ.. ಬಾಗಲಕೋಟೆಯ ಹೊಸ ಜೋಡಿಗೆ ಶುಭಾಶಯ

Published : Feb 20, 2022, 09:38 PM IST

* ಇದೊಂದು ಅತ್ಯಂತ ಅಪರೂಪದ ಮದುವೆ
* ಕುಬ್ಜ ಯುವಕನ ಬಾಳಿಗೆ  ಜತೆಯಾದ ರುಕ್ಮಿಣಿ
* ಈ ಜೋಡಿಗೆ ಎಲ್ಲರ ಹಾರೈಕೆ ಬೇಕು

ಬಾಗಲಕೋಟೆ(ಫೆ. 20) ಇದೊಂದು  ವಿಶಿಷ್ಟ (Marriage) ಮದುವೆ. ಎಲ್ಲರ ಹಾರೈಕೆ ಈ ಜೋಡಿ ಮೇಲೆ ಇರಲೇಬೇಕು.  ಕುಬ್ಜ ಯುವಕ ಬಸವರಾಜ ಮತ್ತು  ರುಕ್ಮಿಣಿ ದಂಪತಿಯಾಗಿದ್ದಾರೆ.   ಬಾಗಲಕೋಟೆ (Bagalakote) ಜಿಲ್ಲೆಯ ನೀಲಗುಂದ ಈ ಮದುವೆಗೆ ಸಾಕ್ಷಿಯಾಯಿತು.

30 ವಷ೯ದ ಬಸವರಾಜ್ ಕುಬ್ಜನಾಗಿದ್ದರಿಂದ ಕನ್ಯೆಗಾಗಿ ಹುಡುಕಾಡುತ್ತಿದ್ದ. ಈ ವೇಳೆ ಹಿರಿಯರ ಆಶಯ ಸೇರಿದಂತೆ ತಾನೂ  ಒಪ್ಪಿ ಯುವಕನನ್ನು ರುಕ್ಮಿಣಿ ಮದುವೆಯಾಗಿದ್ದಾಳೆ.  ಬಸವರಾಜ್ ಜೊತೆ ಮದುವೆಯಾಗಿ ಹೊಂದಾಣಿಕೆಯಿಂದ ಜೀವನ ನಡೆಸುತ್ತೇನೆ.  ಯಾರ ಒತ್ತಡವೂ ಇಲ್ಲ, ಪ್ರೇಮದಿಂದಲೇ ಮದುವೆಯಾಗಿದ್ದೇನೆ ಎಂದು ಯುವತಿ ತಿಳಿಸಿದ್ದಾಳೆ.  5 ವಷ೯ದಿಂದ ಕನ್ಯೆ ಹುಡುಕುತ್ತಿದ್ದವ ಈಗ ಸಂಸಾರಿಯಾಗಿದ್ದಾನೆ.

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more