ಬಾದಾಮಿ: ಕಲಾವಿದರ ಬದುಕು ಕಸಿದುಕೊಂಡ ಕೊರೋನಾ ಮಹಾಮಾರಿ

ಬಾದಾಮಿ: ಕಲಾವಿದರ ಬದುಕು ಕಸಿದುಕೊಂಡ ಕೊರೋನಾ ಮಹಾಮಾರಿ

Suvarna News   | Asianet News
Published : Dec 13, 2020, 11:33 AM IST

ಕೊರೋನಾ ಹಿನ್ನೆಲೆಯಲ್ಲಿ ಬನಶಂಕರಿ ಜಾತ್ರೆ ರದ್ದು| ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನಲ್ಲಿರುವ ಬನಶಂಕರಿ ದೇವಸ್ಥಾನ| ಪ್ರತಿವರ್ಷ ಒಂದೂವರೆ ತಿಂಗಳ ಕಾಲ ನಡೆಯುತ್ತಿದ್ದ್ ಐತಿಹಾಸಿಕ ಜಾತ್ರೆ| 

ಬಾಗಲಕೋಟೆ(ಡಿ.13): ಪ್ರತಿ ವರ್ಷ ನೂರಾರು ಜನ ರಂಗಭೂಮಿ ಕಲಾವಿದರಿಗೆ ವರದಾನವಾಗಿದ್ದ ಐತಿಹಾಸಿಕ ಬಾದಾಮಿಯ ಬನಶಂಕರಿ ಜಾತ್ರೆ ಈ ಬಾರಿ ಕೊರೋನಾ ಹಿನ್ನೆಲೆಯಲ್ಲಿ ರದ್ದಾಗಿದ್ದು, ಇದೀಗ ರಂಗಭೂಮಿ ಕಲಾವಿದರ ಬದುಕು ಬೀದಿಗೆ ಬಂದು ನಿಲ್ಲುವಂತಾಗಿದೆ. 

ಕುಮಾರಸ್ವಾಮಿ ಪರ ಸಿಎಂ ಬ್ಯಾಟಿಂಗ್: ಕುತೂಹಲ ಮೂಡಿಸಿದ ರಾಜ್ಯ ರಾಜಕಾರಣ

ಪ್ರತಿವರ್ಷ ಒಂದೂವರೆ ತಿಂಗಳ ಕಾಲ ದುಡಿದು ವರ್ಷವಿಡಿ ಬದುಕಿಗೆ ಆಸರೆಯಾಗುತ್ತಿದ್ದ ಜಾತ್ರೆ ರದ್ದಾಗಿದ್ದರಿಂದ ಕಲಾವಿದರು ಕಣ್ಣೀರಿಡುತ್ತಿದ್ದಾರೆ. ನಾಟಕ ಪ್ರದರ್ಶನಕ್ಕೆ ಅವಕಾಶ ಕೊಡಿ ಅಂತ ಸುವರ್ಣನ್ಯೂಸ್​ ಮೂಲಕ ಗೋಗರೆಯುತ್ತಿದ್ದಾರೆ. ಈ ಕುರಿತ ವರದಿ ಇಲ್ಲಿದೆ.
 

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್