ಬಾದಾಮಿ: ಕಲಾವಿದರ ಬದುಕು ಕಸಿದುಕೊಂಡ ಕೊರೋನಾ ಮಹಾಮಾರಿ

ಬಾದಾಮಿ: ಕಲಾವಿದರ ಬದುಕು ಕಸಿದುಕೊಂಡ ಕೊರೋನಾ ಮಹಾಮಾರಿ

Suvarna News   | Asianet News
Published : Dec 13, 2020, 11:33 AM IST

ಕೊರೋನಾ ಹಿನ್ನೆಲೆಯಲ್ಲಿ ಬನಶಂಕರಿ ಜಾತ್ರೆ ರದ್ದು| ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನಲ್ಲಿರುವ ಬನಶಂಕರಿ ದೇವಸ್ಥಾನ| ಪ್ರತಿವರ್ಷ ಒಂದೂವರೆ ತಿಂಗಳ ಕಾಲ ನಡೆಯುತ್ತಿದ್ದ್ ಐತಿಹಾಸಿಕ ಜಾತ್ರೆ| 

ಬಾಗಲಕೋಟೆ(ಡಿ.13): ಪ್ರತಿ ವರ್ಷ ನೂರಾರು ಜನ ರಂಗಭೂಮಿ ಕಲಾವಿದರಿಗೆ ವರದಾನವಾಗಿದ್ದ ಐತಿಹಾಸಿಕ ಬಾದಾಮಿಯ ಬನಶಂಕರಿ ಜಾತ್ರೆ ಈ ಬಾರಿ ಕೊರೋನಾ ಹಿನ್ನೆಲೆಯಲ್ಲಿ ರದ್ದಾಗಿದ್ದು, ಇದೀಗ ರಂಗಭೂಮಿ ಕಲಾವಿದರ ಬದುಕು ಬೀದಿಗೆ ಬಂದು ನಿಲ್ಲುವಂತಾಗಿದೆ. 

ಕುಮಾರಸ್ವಾಮಿ ಪರ ಸಿಎಂ ಬ್ಯಾಟಿಂಗ್: ಕುತೂಹಲ ಮೂಡಿಸಿದ ರಾಜ್ಯ ರಾಜಕಾರಣ

ಪ್ರತಿವರ್ಷ ಒಂದೂವರೆ ತಿಂಗಳ ಕಾಲ ದುಡಿದು ವರ್ಷವಿಡಿ ಬದುಕಿಗೆ ಆಸರೆಯಾಗುತ್ತಿದ್ದ ಜಾತ್ರೆ ರದ್ದಾಗಿದ್ದರಿಂದ ಕಲಾವಿದರು ಕಣ್ಣೀರಿಡುತ್ತಿದ್ದಾರೆ. ನಾಟಕ ಪ್ರದರ್ಶನಕ್ಕೆ ಅವಕಾಶ ಕೊಡಿ ಅಂತ ಸುವರ್ಣನ್ಯೂಸ್​ ಮೂಲಕ ಗೋಗರೆಯುತ್ತಿದ್ದಾರೆ. ಈ ಕುರಿತ ವರದಿ ಇಲ್ಲಿದೆ.
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?