ಬಾದಾಮಿ: ಕಲಾವಿದರ ಬದುಕು ಕಸಿದುಕೊಂಡ ಕೊರೋನಾ ಮಹಾಮಾರಿ

ಬಾದಾಮಿ: ಕಲಾವಿದರ ಬದುಕು ಕಸಿದುಕೊಂಡ ಕೊರೋನಾ ಮಹಾಮಾರಿ

Published : Dec 13, 2020, 11:33 AM IST

ಕೊರೋನಾ ಹಿನ್ನೆಲೆಯಲ್ಲಿ ಬನಶಂಕರಿ ಜಾತ್ರೆ ರದ್ದು| ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನಲ್ಲಿರುವ ಬನಶಂಕರಿ ದೇವಸ್ಥಾನ| ಪ್ರತಿವರ್ಷ ಒಂದೂವರೆ ತಿಂಗಳ ಕಾಲ ನಡೆಯುತ್ತಿದ್ದ್ ಐತಿಹಾಸಿಕ ಜಾತ್ರೆ| 

ಬಾಗಲಕೋಟೆ(ಡಿ.13): ಪ್ರತಿ ವರ್ಷ ನೂರಾರು ಜನ ರಂಗಭೂಮಿ ಕಲಾವಿದರಿಗೆ ವರದಾನವಾಗಿದ್ದ ಐತಿಹಾಸಿಕ ಬಾದಾಮಿಯ ಬನಶಂಕರಿ ಜಾತ್ರೆ ಈ ಬಾರಿ ಕೊರೋನಾ ಹಿನ್ನೆಲೆಯಲ್ಲಿ ರದ್ದಾಗಿದ್ದು, ಇದೀಗ ರಂಗಭೂಮಿ ಕಲಾವಿದರ ಬದುಕು ಬೀದಿಗೆ ಬಂದು ನಿಲ್ಲುವಂತಾಗಿದೆ. 

ಕುಮಾರಸ್ವಾಮಿ ಪರ ಸಿಎಂ ಬ್ಯಾಟಿಂಗ್: ಕುತೂಹಲ ಮೂಡಿಸಿದ ರಾಜ್ಯ ರಾಜಕಾರಣ

ಪ್ರತಿವರ್ಷ ಒಂದೂವರೆ ತಿಂಗಳ ಕಾಲ ದುಡಿದು ವರ್ಷವಿಡಿ ಬದುಕಿಗೆ ಆಸರೆಯಾಗುತ್ತಿದ್ದ ಜಾತ್ರೆ ರದ್ದಾಗಿದ್ದರಿಂದ ಕಲಾವಿದರು ಕಣ್ಣೀರಿಡುತ್ತಿದ್ದಾರೆ. ನಾಟಕ ಪ್ರದರ್ಶನಕ್ಕೆ ಅವಕಾಶ ಕೊಡಿ ಅಂತ ಸುವರ್ಣನ್ಯೂಸ್​ ಮೂಲಕ ಗೋಗರೆಯುತ್ತಿದ್ದಾರೆ. ಈ ಕುರಿತ ವರದಿ ಇಲ್ಲಿದೆ.
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!