ಬಾದಾಮಿ: ಕಲಾವಿದರ ಬದುಕು ಕಸಿದುಕೊಂಡ ಕೊರೋನಾ ಮಹಾಮಾರಿ

ಬಾದಾಮಿ: ಕಲಾವಿದರ ಬದುಕು ಕಸಿದುಕೊಂಡ ಕೊರೋನಾ ಮಹಾಮಾರಿ

Suvarna News   | Asianet News
Published : Dec 13, 2020, 11:33 AM IST

ಕೊರೋನಾ ಹಿನ್ನೆಲೆಯಲ್ಲಿ ಬನಶಂಕರಿ ಜಾತ್ರೆ ರದ್ದು| ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನಲ್ಲಿರುವ ಬನಶಂಕರಿ ದೇವಸ್ಥಾನ| ಪ್ರತಿವರ್ಷ ಒಂದೂವರೆ ತಿಂಗಳ ಕಾಲ ನಡೆಯುತ್ತಿದ್ದ್ ಐತಿಹಾಸಿಕ ಜಾತ್ರೆ| 

ಬಾಗಲಕೋಟೆ(ಡಿ.13): ಪ್ರತಿ ವರ್ಷ ನೂರಾರು ಜನ ರಂಗಭೂಮಿ ಕಲಾವಿದರಿಗೆ ವರದಾನವಾಗಿದ್ದ ಐತಿಹಾಸಿಕ ಬಾದಾಮಿಯ ಬನಶಂಕರಿ ಜಾತ್ರೆ ಈ ಬಾರಿ ಕೊರೋನಾ ಹಿನ್ನೆಲೆಯಲ್ಲಿ ರದ್ದಾಗಿದ್ದು, ಇದೀಗ ರಂಗಭೂಮಿ ಕಲಾವಿದರ ಬದುಕು ಬೀದಿಗೆ ಬಂದು ನಿಲ್ಲುವಂತಾಗಿದೆ. 

ಕುಮಾರಸ್ವಾಮಿ ಪರ ಸಿಎಂ ಬ್ಯಾಟಿಂಗ್: ಕುತೂಹಲ ಮೂಡಿಸಿದ ರಾಜ್ಯ ರಾಜಕಾರಣ

ಪ್ರತಿವರ್ಷ ಒಂದೂವರೆ ತಿಂಗಳ ಕಾಲ ದುಡಿದು ವರ್ಷವಿಡಿ ಬದುಕಿಗೆ ಆಸರೆಯಾಗುತ್ತಿದ್ದ ಜಾತ್ರೆ ರದ್ದಾಗಿದ್ದರಿಂದ ಕಲಾವಿದರು ಕಣ್ಣೀರಿಡುತ್ತಿದ್ದಾರೆ. ನಾಟಕ ಪ್ರದರ್ಶನಕ್ಕೆ ಅವಕಾಶ ಕೊಡಿ ಅಂತ ಸುವರ್ಣನ್ಯೂಸ್​ ಮೂಲಕ ಗೋಗರೆಯುತ್ತಿದ್ದಾರೆ. ಈ ಕುರಿತ ವರದಿ ಇಲ್ಲಿದೆ.
 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!