ಬಾದಾಮಿ: ಕಲಾವಿದರ ಬದುಕು ಕಸಿದುಕೊಂಡ ಕೊರೋನಾ ಮಹಾಮಾರಿ

ಬಾದಾಮಿ: ಕಲಾವಿದರ ಬದುಕು ಕಸಿದುಕೊಂಡ ಕೊರೋನಾ ಮಹಾಮಾರಿ

Suvarna News   | Asianet News
Published : Dec 13, 2020, 11:33 AM IST

ಕೊರೋನಾ ಹಿನ್ನೆಲೆಯಲ್ಲಿ ಬನಶಂಕರಿ ಜಾತ್ರೆ ರದ್ದು| ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನಲ್ಲಿರುವ ಬನಶಂಕರಿ ದೇವಸ್ಥಾನ| ಪ್ರತಿವರ್ಷ ಒಂದೂವರೆ ತಿಂಗಳ ಕಾಲ ನಡೆಯುತ್ತಿದ್ದ್ ಐತಿಹಾಸಿಕ ಜಾತ್ರೆ| 

ಬಾಗಲಕೋಟೆ(ಡಿ.13): ಪ್ರತಿ ವರ್ಷ ನೂರಾರು ಜನ ರಂಗಭೂಮಿ ಕಲಾವಿದರಿಗೆ ವರದಾನವಾಗಿದ್ದ ಐತಿಹಾಸಿಕ ಬಾದಾಮಿಯ ಬನಶಂಕರಿ ಜಾತ್ರೆ ಈ ಬಾರಿ ಕೊರೋನಾ ಹಿನ್ನೆಲೆಯಲ್ಲಿ ರದ್ದಾಗಿದ್ದು, ಇದೀಗ ರಂಗಭೂಮಿ ಕಲಾವಿದರ ಬದುಕು ಬೀದಿಗೆ ಬಂದು ನಿಲ್ಲುವಂತಾಗಿದೆ. 

ಕುಮಾರಸ್ವಾಮಿ ಪರ ಸಿಎಂ ಬ್ಯಾಟಿಂಗ್: ಕುತೂಹಲ ಮೂಡಿಸಿದ ರಾಜ್ಯ ರಾಜಕಾರಣ

ಪ್ರತಿವರ್ಷ ಒಂದೂವರೆ ತಿಂಗಳ ಕಾಲ ದುಡಿದು ವರ್ಷವಿಡಿ ಬದುಕಿಗೆ ಆಸರೆಯಾಗುತ್ತಿದ್ದ ಜಾತ್ರೆ ರದ್ದಾಗಿದ್ದರಿಂದ ಕಲಾವಿದರು ಕಣ್ಣೀರಿಡುತ್ತಿದ್ದಾರೆ. ನಾಟಕ ಪ್ರದರ್ಶನಕ್ಕೆ ಅವಕಾಶ ಕೊಡಿ ಅಂತ ಸುವರ್ಣನ್ಯೂಸ್​ ಮೂಲಕ ಗೋಗರೆಯುತ್ತಿದ್ದಾರೆ. ಈ ಕುರಿತ ವರದಿ ಇಲ್ಲಿದೆ.
 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!