ಲಿಮ್ಕಾ ಸಾಧನೆ ಮಾಡಿದ ಕಲಾ ಶಿಕ್ಷಕನಿಗೆ ಕೆಲಸವಿಲ್ಲದೇ ಪರದಾಟ..!

ಲಿಮ್ಕಾ ಸಾಧನೆ ಮಾಡಿದ ಕಲಾ ಶಿಕ್ಷಕನಿಗೆ ಕೆಲಸವಿಲ್ಲದೇ ಪರದಾಟ..!

Published : Sep 10, 2020, 11:52 AM ISTUpdated : Sep 10, 2020, 12:14 PM IST

ಈ ಶಿಕ್ಷಕ ಕೈಯಲ್ಲಿ ಕುಂಚ ಹಿಡಿದರೆ ಅರಳೋದು ಅದ್ಭುತ ಚಿತ್ರಕಲೆ. ಅತಿ ಸೂಕ್ಷ್ಮ ಸೃಜನಾತ್ಮಕ ಚಿತ್ರಗಳನ್ನು ಬಿಡಿಸುವುದರಲ್ಲಿ ಸೈ ಎನಿಸಿಕೊಂಡಿದ್ದಾರೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಹಿರೇಬಾದವಾಡಿ ಗ್ರಾಮದ ಕಲಾ ಶಿಕ್ಷಕ ವಿಜಯ್. 

ಬಾಗಲಕೋಟೆ (ಸೆ. 10): ಈ ಶಿಕ್ಷಕ ಕೈಯಲ್ಲಿ ಕುಂಚ ಹಿಡಿದರೆ ಅರಳೋದು ಅದ್ಭುತ ಚಿತ್ರಕಲೆ. ಅತಿ ಸೂಕ್ಷ್ಮ ಸೃಜನಾತ್ಮಕ ಚಿತ್ರಗಳನ್ನು ಬಿಡಿಸುವುದರಲ್ಲಿ ಸೈ ಎನಿಸಿಕೊಂಡಿದ್ದಾರೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಹಿರೇಬಾದವಾಡಿ ಗ್ರಾಮದ ಕಲಾ ಶಿಕ್ಷಕ ವಿಜಯ್. 

ಇವರಿಗೆ ಬಾಲ್ಯದಿಂದಲೇ ಚಿತ್ರಕಲೆ ಬಿಡಿಸೋ ಹವ್ಯಾಸ. ಚಿತ್ರಕಲೆಯಲ್ಲಿ ಅಪಾರ ಆಸಕ್ತಿ ಹೊಂದಿರುವ ವಿಜಯ್, ಇದರಲ್ಲೇ ಸ್ನಾತಕೋತ್ತರ ಪದವಿಯನ್ನ ಪಡೆದುಕೊಂಡಿದ್ದಾರೆ. ಜ್ಞಾನಪೀಠ ಪ್ರಶಸ್ತಿ ವಿಜೇತ ಕನ್ನಡಿಗ ಕವಿಗಳ ಚಿತ್ರಗಳನ್ನು ಅತಿ ಸೂಕ್ಷ್ಮ ಚಿತ್ರಕಲೆಯ ಮೂಲಕ ಪ್ರದರ್ಶನ ಮಾಡಿ ಲಿಮ್ಕಾ ಸಾಧನೆ ಮಾಡಿದ್ದಾರೆ. ಇದೀಗ ಇವರಿಗೆ ಕೊರೋನಾ ಸಂಕಷ್ಟದಿಂದಾಗಿ ಕೆಲಸ ಇಲ್ಲದಂತಾಗಿದೆ.  ವಿಜಯ್ ಅವರ ಸಾಧನೆಗಳೇನು? ಇದೀಗ ಅವರು ಎದುರಿಸುತ್ತಿರುವ ಸವಾಲುಗಳೇನು? ಅವರು ಕೇಳುತ್ತಿರುವ ನೆರವಾದರೂ ಏನು? ಇಲ್ಲಿದೆ ಒಂದು ವರದಿ..!

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ