ಬಾಗಲಕೋಟೆಯಲ್ಲಿ ಭಾರೀ ಮಳೆ, ಕೊಚ್ಚಿ ಹೋದ ಬೆಳೆಗಳು; ರೈತನ ಕಣ್ಣೀರು

ಬಾಗಲಕೋಟೆಯಲ್ಲಿ ಭಾರೀ ಮಳೆ, ಕೊಚ್ಚಿ ಹೋದ ಬೆಳೆಗಳು; ರೈತನ ಕಣ್ಣೀರು

Published : Oct 12, 2020, 04:24 PM ISTUpdated : Oct 12, 2020, 04:27 PM IST

ನಿರಂತರ ಮಳೆಗೆ ಬಾಗಲಕೋಟೆ ಜಿಲ್ಲೆ ತತ್ತರಿಸಿದೆ. ನದಿಯ ನೀರು ಅಕ್ಕಪಕ್ಕದ ಹೊಲಗಳಿಗೆ ನುಗ್ಗಿದೆ. ಜೋಳ, ಮೆಕ್ಕೆಜೋಳ, ಸಜ್ಜೆ ಸೇರಿದಂತೆ ಹಲವು ಬೆಳೆಗಳು ನಾಶವಾಗಿವೆ. 

 

ಬೆಂಗಳೂರು (ಅ. 12): ನಿರಂತರ ಮಳೆಗೆ ಬಾಗಲಕೋಟೆ ಜಿಲ್ಲೆ ತತ್ತರಿಸಿದೆ. ನದಿಯ ನೀರು ಅಕ್ಕಪಕ್ಕದ ಹೊಲಗಳಿಗೆ ನುಗ್ಗಿದೆ. ಜೋಳ, ಮೆಕ್ಕೆಜೋಳ, ಸಜ್ಜೆ ಸೇರಿದಂತೆ ಹಲವು ಬೆಳೆಗಳು ನಾಶವಾಗಿವೆ. 

ಮುಧೋಳ, ಹುಲಗುಂದ ತಾಲೂಕಿನಲ್ಲಿ ಮಳೆ ಭಾರೀ ಅವಾಂತರವನ್ನು ಸೃಷ್ಟಿಸಿದೆ. ಜನಜೀವನ ಅಸ್ತವ್ಯಸ್ತಗೊಂಡಿದೆ. ಕಳೆದ ಕೆಲವು ದಿನಗಳ ಹಿಂದೆ ಸುರಿದ ಮಳೆಯಿಂದ ಪ್ರವಾಹ ಉಂಟಾಗಿತ್ತು. ಪ್ರವಾಹದಿಂದ ಸಾಕಷ್ಟು ಬೆಳೆ ನಾಶ ಕೂಡಾ ಆಗಿತ್ತು. ಅದರಿಂದ ಸುಧಾರಿಸಿಕೊಳ್ಳುವ ಹೊತ್ತಿನಲ್ಲಿ ಈಗ ಮತ್ತೊಮ್ಮೆ ಅವಾಂತರ ಉಂಟಾಗಿದೆ. 

22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!