ಬಾಗಲಕೋಟೆಯಲ್ಲಿ ಭಾರೀ ಮಳೆ, ಕೊಚ್ಚಿ ಹೋದ ಬೆಳೆಗಳು; ರೈತನ ಕಣ್ಣೀರು

ಬಾಗಲಕೋಟೆಯಲ್ಲಿ ಭಾರೀ ಮಳೆ, ಕೊಚ್ಚಿ ಹೋದ ಬೆಳೆಗಳು; ರೈತನ ಕಣ್ಣೀರು

Published : Oct 12, 2020, 04:24 PM ISTUpdated : Oct 12, 2020, 04:27 PM IST

ನಿರಂತರ ಮಳೆಗೆ ಬಾಗಲಕೋಟೆ ಜಿಲ್ಲೆ ತತ್ತರಿಸಿದೆ. ನದಿಯ ನೀರು ಅಕ್ಕಪಕ್ಕದ ಹೊಲಗಳಿಗೆ ನುಗ್ಗಿದೆ. ಜೋಳ, ಮೆಕ್ಕೆಜೋಳ, ಸಜ್ಜೆ ಸೇರಿದಂತೆ ಹಲವು ಬೆಳೆಗಳು ನಾಶವಾಗಿವೆ. 

 

ಬೆಂಗಳೂರು (ಅ. 12): ನಿರಂತರ ಮಳೆಗೆ ಬಾಗಲಕೋಟೆ ಜಿಲ್ಲೆ ತತ್ತರಿಸಿದೆ. ನದಿಯ ನೀರು ಅಕ್ಕಪಕ್ಕದ ಹೊಲಗಳಿಗೆ ನುಗ್ಗಿದೆ. ಜೋಳ, ಮೆಕ್ಕೆಜೋಳ, ಸಜ್ಜೆ ಸೇರಿದಂತೆ ಹಲವು ಬೆಳೆಗಳು ನಾಶವಾಗಿವೆ. 

ಮುಧೋಳ, ಹುಲಗುಂದ ತಾಲೂಕಿನಲ್ಲಿ ಮಳೆ ಭಾರೀ ಅವಾಂತರವನ್ನು ಸೃಷ್ಟಿಸಿದೆ. ಜನಜೀವನ ಅಸ್ತವ್ಯಸ್ತಗೊಂಡಿದೆ. ಕಳೆದ ಕೆಲವು ದಿನಗಳ ಹಿಂದೆ ಸುರಿದ ಮಳೆಯಿಂದ ಪ್ರವಾಹ ಉಂಟಾಗಿತ್ತು. ಪ್ರವಾಹದಿಂದ ಸಾಕಷ್ಟು ಬೆಳೆ ನಾಶ ಕೂಡಾ ಆಗಿತ್ತು. ಅದರಿಂದ ಸುಧಾರಿಸಿಕೊಳ್ಳುವ ಹೊತ್ತಿನಲ್ಲಿ ಈಗ ಮತ್ತೊಮ್ಮೆ ಅವಾಂತರ ಉಂಟಾಗಿದೆ. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!