ಬಾಗಲಕೋಟೆಯಲ್ಲಿ ಭಾರೀ ಮಳೆ, ಕೊಚ್ಚಿ ಹೋದ ಬೆಳೆಗಳು; ರೈತನ ಕಣ್ಣೀರು

ಬಾಗಲಕೋಟೆಯಲ್ಲಿ ಭಾರೀ ಮಳೆ, ಕೊಚ್ಚಿ ಹೋದ ಬೆಳೆಗಳು; ರೈತನ ಕಣ್ಣೀರು

Suvarna News   | Asianet News
Published : Oct 12, 2020, 04:24 PM ISTUpdated : Oct 12, 2020, 04:27 PM IST

ನಿರಂತರ ಮಳೆಗೆ ಬಾಗಲಕೋಟೆ ಜಿಲ್ಲೆ ತತ್ತರಿಸಿದೆ. ನದಿಯ ನೀರು ಅಕ್ಕಪಕ್ಕದ ಹೊಲಗಳಿಗೆ ನುಗ್ಗಿದೆ. ಜೋಳ, ಮೆಕ್ಕೆಜೋಳ, ಸಜ್ಜೆ ಸೇರಿದಂತೆ ಹಲವು ಬೆಳೆಗಳು ನಾಶವಾಗಿವೆ. 

 

ಬೆಂಗಳೂರು (ಅ. 12): ನಿರಂತರ ಮಳೆಗೆ ಬಾಗಲಕೋಟೆ ಜಿಲ್ಲೆ ತತ್ತರಿಸಿದೆ. ನದಿಯ ನೀರು ಅಕ್ಕಪಕ್ಕದ ಹೊಲಗಳಿಗೆ ನುಗ್ಗಿದೆ. ಜೋಳ, ಮೆಕ್ಕೆಜೋಳ, ಸಜ್ಜೆ ಸೇರಿದಂತೆ ಹಲವು ಬೆಳೆಗಳು ನಾಶವಾಗಿವೆ. 

ಮುಧೋಳ, ಹುಲಗುಂದ ತಾಲೂಕಿನಲ್ಲಿ ಮಳೆ ಭಾರೀ ಅವಾಂತರವನ್ನು ಸೃಷ್ಟಿಸಿದೆ. ಜನಜೀವನ ಅಸ್ತವ್ಯಸ್ತಗೊಂಡಿದೆ. ಕಳೆದ ಕೆಲವು ದಿನಗಳ ಹಿಂದೆ ಸುರಿದ ಮಳೆಯಿಂದ ಪ್ರವಾಹ ಉಂಟಾಗಿತ್ತು. ಪ್ರವಾಹದಿಂದ ಸಾಕಷ್ಟು ಬೆಳೆ ನಾಶ ಕೂಡಾ ಆಗಿತ್ತು. ಅದರಿಂದ ಸುಧಾರಿಸಿಕೊಳ್ಳುವ ಹೊತ್ತಿನಲ್ಲಿ ಈಗ ಮತ್ತೊಮ್ಮೆ ಅವಾಂತರ ಉಂಟಾಗಿದೆ. 

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!