ಬಾಗಲಕೋಟೆಯಲ್ಲಿ ಭಾರೀ ಮಳೆ, ಕೊಚ್ಚಿ ಹೋದ ಬೆಳೆಗಳು; ರೈತನ ಕಣ್ಣೀರು

ಬಾಗಲಕೋಟೆಯಲ್ಲಿ ಭಾರೀ ಮಳೆ, ಕೊಚ್ಚಿ ಹೋದ ಬೆಳೆಗಳು; ರೈತನ ಕಣ್ಣೀರು

Suvarna News   | Asianet News
Published : Oct 12, 2020, 04:24 PM ISTUpdated : Oct 12, 2020, 04:27 PM IST

ನಿರಂತರ ಮಳೆಗೆ ಬಾಗಲಕೋಟೆ ಜಿಲ್ಲೆ ತತ್ತರಿಸಿದೆ. ನದಿಯ ನೀರು ಅಕ್ಕಪಕ್ಕದ ಹೊಲಗಳಿಗೆ ನುಗ್ಗಿದೆ. ಜೋಳ, ಮೆಕ್ಕೆಜೋಳ, ಸಜ್ಜೆ ಸೇರಿದಂತೆ ಹಲವು ಬೆಳೆಗಳು ನಾಶವಾಗಿವೆ. 

 

ಬೆಂಗಳೂರು (ಅ. 12): ನಿರಂತರ ಮಳೆಗೆ ಬಾಗಲಕೋಟೆ ಜಿಲ್ಲೆ ತತ್ತರಿಸಿದೆ. ನದಿಯ ನೀರು ಅಕ್ಕಪಕ್ಕದ ಹೊಲಗಳಿಗೆ ನುಗ್ಗಿದೆ. ಜೋಳ, ಮೆಕ್ಕೆಜೋಳ, ಸಜ್ಜೆ ಸೇರಿದಂತೆ ಹಲವು ಬೆಳೆಗಳು ನಾಶವಾಗಿವೆ. 

ಮುಧೋಳ, ಹುಲಗುಂದ ತಾಲೂಕಿನಲ್ಲಿ ಮಳೆ ಭಾರೀ ಅವಾಂತರವನ್ನು ಸೃಷ್ಟಿಸಿದೆ. ಜನಜೀವನ ಅಸ್ತವ್ಯಸ್ತಗೊಂಡಿದೆ. ಕಳೆದ ಕೆಲವು ದಿನಗಳ ಹಿಂದೆ ಸುರಿದ ಮಳೆಯಿಂದ ಪ್ರವಾಹ ಉಂಟಾಗಿತ್ತು. ಪ್ರವಾಹದಿಂದ ಸಾಕಷ್ಟು ಬೆಳೆ ನಾಶ ಕೂಡಾ ಆಗಿತ್ತು. ಅದರಿಂದ ಸುಧಾರಿಸಿಕೊಳ್ಳುವ ಹೊತ್ತಿನಲ್ಲಿ ಈಗ ಮತ್ತೊಮ್ಮೆ ಅವಾಂತರ ಉಂಟಾಗಿದೆ. 

02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ