ಚಿಕ್ಕೋಡಿ ಆಯ್ತು ಬಾಗಲಕೋಟೆಯಲ್ಲೂ ಕ್ವಾರಂಟೈನ್‌ಗೆ ಕಿರಿಕ್‌..!

ಚಿಕ್ಕೋಡಿ ಆಯ್ತು ಬಾಗಲಕೋಟೆಯಲ್ಲೂ ಕ್ವಾರಂಟೈನ್‌ಗೆ ಕಿರಿಕ್‌..!

Suvarna News   | Asianet News
Published : May 13, 2020, 12:59 PM IST

ಹೊರರಾಜ್ಯದಿಂದ ಬಂದವರಿಗೆ ಕ್ವಾರಂಟೈನ್‌ ಮಾಡಲು ಗ್ರಾಮಸ್ಥರ ವಿರೋಧ| ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಕುಳಗೇರಿಯಲ್ಲಿ ನಡೆದ ಘಟನೆ| ಇಬ್ಬರು ಸ್ಥಳೀಯರು ಹಾಗೂ 12 ಬಿಹಾರಿಗಳನ್ನ ಗ್ರಾಮದ ಸರ್ಕಾರಿ ಹಾಸ್ಟೆಲ್‌ನಲ್ಲಿ ಕ್ವಾರಂಟೈನ್‌ ಮಾಡಲು ಸಿದ್ಧತೆ| ಸ್ಥಳೀಯರು, ಅಧಿಕಾರಿಗಳ ಮಧ್ಯೆ ವಾಗ್ವಾದ|

ಬಾಗಲಕೋಟೆ(ಮೇ.13):  ಹೊರರಾಜ್ಯದಿಂದ ಬಂದವರನ್ನ ಕ್ವಾರಂಟೈನ್‌ ಮಾಡಲು ವಿರೋಧ ವ್ಯಕ್ತವಾದ ಘಟನೆ ಜಿಲ್ಲೆಯ ಬಾದಾಮಿ ತಾಲೂಕಿನ ಕುಳಗೇರಿ ಗ್ರಾಮದಲ್ಲಿ ನಡೆದಿದೆ. ಇಬ್ಬರು ಸ್ಥಳೀಯರು ಹಾಗೂ 12 ಬಿಹಾರಿಗಳನ್ನ ಗ್ರಾಮದ ಸರ್ಕಾರಿ ಹಾಸ್ಟೆಲ್‌ನಲ್ಲಿ ಕ್ವಾರಂಟೈನ್‌ ಮಾಡಲು ಸಿದ್ಧತೆ ನಡೆದಿದೆ. ಹೀಗಾಗಿ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂದೇ ಎರಡನೇ ಪ್ಯಾಕೇಜ್ ಘೋಷಿಸ್ತಾರಾ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ?

ಮಂಗಳೂರು ಭಾಗದಿಂದ ಬಂದಂತ ಕಾರ್ಮಿಕರು ಗ್ರಾಮದ ಸರ್ಕಾರಿ ಹಾಸ್ಟೆಲ್‌ನಲಲಿ ಕ್ವಾರಂಟೈನ್‌ ಮಾಡಲು ಅಧಿಕಾರಿಗಳು ಸಿದ್ಧತೆ ನಡೆಸಿರುವಾಗಲೇ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಸ್ಥಳೀಯರು, ಅಧಿಕಾರಿಗಳ ಮಧ್ಯೆ ವಾಗ್ವಾದ ನಡೆದಿದೆ.  
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?