ಚಿಕ್ಕೋಡಿ ಆಯ್ತು ಬಾಗಲಕೋಟೆಯಲ್ಲೂ ಕ್ವಾರಂಟೈನ್‌ಗೆ ಕಿರಿಕ್‌..!

ಚಿಕ್ಕೋಡಿ ಆಯ್ತು ಬಾಗಲಕೋಟೆಯಲ್ಲೂ ಕ್ವಾರಂಟೈನ್‌ಗೆ ಕಿರಿಕ್‌..!

Published : May 13, 2020, 12:59 PM IST

ಹೊರರಾಜ್ಯದಿಂದ ಬಂದವರಿಗೆ ಕ್ವಾರಂಟೈನ್‌ ಮಾಡಲು ಗ್ರಾಮಸ್ಥರ ವಿರೋಧ| ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಕುಳಗೇರಿಯಲ್ಲಿ ನಡೆದ ಘಟನೆ| ಇಬ್ಬರು ಸ್ಥಳೀಯರು ಹಾಗೂ 12 ಬಿಹಾರಿಗಳನ್ನ ಗ್ರಾಮದ ಸರ್ಕಾರಿ ಹಾಸ್ಟೆಲ್‌ನಲ್ಲಿ ಕ್ವಾರಂಟೈನ್‌ ಮಾಡಲು ಸಿದ್ಧತೆ| ಸ್ಥಳೀಯರು, ಅಧಿಕಾರಿಗಳ ಮಧ್ಯೆ ವಾಗ್ವಾದ|

ಬಾಗಲಕೋಟೆ(ಮೇ.13):  ಹೊರರಾಜ್ಯದಿಂದ ಬಂದವರನ್ನ ಕ್ವಾರಂಟೈನ್‌ ಮಾಡಲು ವಿರೋಧ ವ್ಯಕ್ತವಾದ ಘಟನೆ ಜಿಲ್ಲೆಯ ಬಾದಾಮಿ ತಾಲೂಕಿನ ಕುಳಗೇರಿ ಗ್ರಾಮದಲ್ಲಿ ನಡೆದಿದೆ. ಇಬ್ಬರು ಸ್ಥಳೀಯರು ಹಾಗೂ 12 ಬಿಹಾರಿಗಳನ್ನ ಗ್ರಾಮದ ಸರ್ಕಾರಿ ಹಾಸ್ಟೆಲ್‌ನಲ್ಲಿ ಕ್ವಾರಂಟೈನ್‌ ಮಾಡಲು ಸಿದ್ಧತೆ ನಡೆದಿದೆ. ಹೀಗಾಗಿ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂದೇ ಎರಡನೇ ಪ್ಯಾಕೇಜ್ ಘೋಷಿಸ್ತಾರಾ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ?

ಮಂಗಳೂರು ಭಾಗದಿಂದ ಬಂದಂತ ಕಾರ್ಮಿಕರು ಗ್ರಾಮದ ಸರ್ಕಾರಿ ಹಾಸ್ಟೆಲ್‌ನಲಲಿ ಕ್ವಾರಂಟೈನ್‌ ಮಾಡಲು ಅಧಿಕಾರಿಗಳು ಸಿದ್ಧತೆ ನಡೆಸಿರುವಾಗಲೇ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಸ್ಥಳೀಯರು, ಅಧಿಕಾರಿಗಳ ಮಧ್ಯೆ ವಾಗ್ವಾದ ನಡೆದಿದೆ.  
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!