ಚಿಕ್ಕೋಡಿ ಆಯ್ತು ಬಾಗಲಕೋಟೆಯಲ್ಲೂ ಕ್ವಾರಂಟೈನ್‌ಗೆ ಕಿರಿಕ್‌..!

ಚಿಕ್ಕೋಡಿ ಆಯ್ತು ಬಾಗಲಕೋಟೆಯಲ್ಲೂ ಕ್ವಾರಂಟೈನ್‌ಗೆ ಕಿರಿಕ್‌..!

Suvarna News   | Asianet News
Published : May 13, 2020, 12:59 PM IST

ಹೊರರಾಜ್ಯದಿಂದ ಬಂದವರಿಗೆ ಕ್ವಾರಂಟೈನ್‌ ಮಾಡಲು ಗ್ರಾಮಸ್ಥರ ವಿರೋಧ| ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಕುಳಗೇರಿಯಲ್ಲಿ ನಡೆದ ಘಟನೆ| ಇಬ್ಬರು ಸ್ಥಳೀಯರು ಹಾಗೂ 12 ಬಿಹಾರಿಗಳನ್ನ ಗ್ರಾಮದ ಸರ್ಕಾರಿ ಹಾಸ್ಟೆಲ್‌ನಲ್ಲಿ ಕ್ವಾರಂಟೈನ್‌ ಮಾಡಲು ಸಿದ್ಧತೆ| ಸ್ಥಳೀಯರು, ಅಧಿಕಾರಿಗಳ ಮಧ್ಯೆ ವಾಗ್ವಾದ|

ಬಾಗಲಕೋಟೆ(ಮೇ.13):  ಹೊರರಾಜ್ಯದಿಂದ ಬಂದವರನ್ನ ಕ್ವಾರಂಟೈನ್‌ ಮಾಡಲು ವಿರೋಧ ವ್ಯಕ್ತವಾದ ಘಟನೆ ಜಿಲ್ಲೆಯ ಬಾದಾಮಿ ತಾಲೂಕಿನ ಕುಳಗೇರಿ ಗ್ರಾಮದಲ್ಲಿ ನಡೆದಿದೆ. ಇಬ್ಬರು ಸ್ಥಳೀಯರು ಹಾಗೂ 12 ಬಿಹಾರಿಗಳನ್ನ ಗ್ರಾಮದ ಸರ್ಕಾರಿ ಹಾಸ್ಟೆಲ್‌ನಲ್ಲಿ ಕ್ವಾರಂಟೈನ್‌ ಮಾಡಲು ಸಿದ್ಧತೆ ನಡೆದಿದೆ. ಹೀಗಾಗಿ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂದೇ ಎರಡನೇ ಪ್ಯಾಕೇಜ್ ಘೋಷಿಸ್ತಾರಾ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ?

ಮಂಗಳೂರು ಭಾಗದಿಂದ ಬಂದಂತ ಕಾರ್ಮಿಕರು ಗ್ರಾಮದ ಸರ್ಕಾರಿ ಹಾಸ್ಟೆಲ್‌ನಲಲಿ ಕ್ವಾರಂಟೈನ್‌ ಮಾಡಲು ಅಧಿಕಾರಿಗಳು ಸಿದ್ಧತೆ ನಡೆಸಿರುವಾಗಲೇ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಸ್ಥಳೀಯರು, ಅಧಿಕಾರಿಗಳ ಮಧ್ಯೆ ವಾಗ್ವಾದ ನಡೆದಿದೆ.  
 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!