ಬಿಗ್‌3 ಇಂಪ್ಯಾಕ್ಟ್‌: ಗುಳೇದಗುಡ್ಡದ ನಿವೃತ್ತ ಶಿಕ್ಷಕರ ಸಂಕಷ್ಟಕ್ಕೆ ಮುಕ್ತಿ, ಜನ ಫುಲ್‌ ಖುಷ್‌..!

ಬಿಗ್‌3 ಇಂಪ್ಯಾಕ್ಟ್‌: ಗುಳೇದಗುಡ್ಡದ ನಿವೃತ್ತ ಶಿಕ್ಷಕರ ಸಂಕಷ್ಟಕ್ಕೆ ಮುಕ್ತಿ, ಜನ ಫುಲ್‌ ಖುಷ್‌..!

Suvarna News   | Asianet News
Published : Dec 07, 2020, 12:35 PM IST

ಸರ್ವಪಲ್ಲಿ ರಾಧಾಕೃಷ್ಣ ಕಾಲೋನಿಯಲ್ಲಿ ಬೀದಿದೀಪ ಅಳವಡಿಸಿದ ಪುರಸಭೆ| ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ಪಟ್ಟಣ| ಶಿಕ್ಷಕರ ಬೆನ್ನಿಗೆ ನಿಂತಿತ್ತು ಬಿಗ್‌3| ಏಷಿಯಾನೆಟ್‌ ಸುವರ್ಣ ನ್ಯೂಸ್‌ ವರದಿ ಎಚ್ಚೆತ್ತ ಅಧಿಕಾರಿಗಳು| 

ಬಾಗಲಕೋಟೆ(ಡಿ.07): ಜಿಲ್ಲೆಯ ಗುಳೇದಗುಡ್ಡ ಪಟ್ಟಣದ ಸರ್ವಪಲ್ಲಿ ರಾಧಾಕೃಷ್ಣ ಕಾಲೋನಿಯಲ್ಲಿ ಯಾವುದೇ ಮೂಲಭೂತ ಸೌಕರದ್ಯಗಳಿಲ್ಲದೆ ನಿವೃತ್ತ ಶಿಕ್ಷಕರು ಪರದಾಟುತ್ತಿದ್ದ ಬಗ್ಗೆ ಏಷಿಯಾನೆಟ್‌ ಸುವರ್ಣ ನ್ಯೂಸ್‌ ವರದಿ ಮಾಡಿತ್ತು. ವರದಿ ಬಳಿಕ ಎಚ್ಚೆತ್ತ ಅಧಿಕಾರಿಗಳು ಕಾಲೋನಿಗೆ ಆಗಮಿಸಿ ಸೂಕ್ತ ಮೂಲಭೂತ ಸೌಕರ್ಯಗಳನ್ನ ಒದಗಿಸಿಕೊಡುವುದಾಗಿ ಭರವಸೆ ನೀಡಿದ್ದರು.

ಬಿಗ್‌3 ಇಂಪ್ಯಾಕ್ಟ್‌: ಗುಳೇದಗುಡ್ಡ ಶಿಕ್ಷಕರ ಸಂಕಷ್ಟಕ್ಕೆ ಕೊನೆಗೂ ಸಿಕ್ತು ಮುಕ್ತಿ..!

ಇದೀಗ ಈ ಕಾಲೋನಿಯಲ್ಲಿ ಬೀದಿದೀಪಗಳನ್ನ ಸ್ಥಳೀಯ ಪುರಸಭೆ ಅಳವಡಿಸಿದೆ. ಹೀಗಾಗಿ ಸ್ಥಳೀಯರು ಸಂತಸದಿಂದಿದ್ದು, ಏಷಿಯಾನೆಟ್‌ ಸುವರ್ಣ ನ್ಯೂಸ್‌ಗೆ ಧನ್ಯವಾದಗಳನ್ನ ತಿಳಿಸಿದ್ದಾರೆ. ಶಿಕ್ಷಕರ ಬೆನ್ನಿಗೆ ನಿಂತಿತ್ತು ಬಿಗ್‌3. 
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?